Webdunia - Bharat's app for daily news and videos

Install App

ಗಣಪತಿ ಸಹೋದರ ಡಿವೈಎಸ್‌ಪಿ ತಮ್ಮಯ್ಯನನ್ನು ಬಂಧಿಸಿ: ಆರ್.ಅಶೋಕ್ ಆಗ್ರಹ

Webdunia
ಸೋಮವಾರ, 11 ಜುಲೈ 2016 (14:59 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಗಣಪತಿ ಸಹೋದರ ಡಿವೈಎಸ್‌ಪಿ ತಮ್ಮಯ್ಯನನ್ನು ಬಂಧಿಸಬೇಕು ಎಂದು ಮಾಜಿ ಡಿಸಿಎಂ ಆರ್ ಆಶೋಕ್ ಆಗ್ರಹಿಸಿದ್ದಾರೆ.
 
ಕಳೆದ ನಾಲ್ಕು ವರ್ಷಗಳಿಂದ ಗಣಪತಿ ಅವರ ಮನಸ್ಥಿತಿ ಸರಿಯಾಗಿರಲಿಲ್ಲ ಎಂದು ಗಣಪತಿ ಸಹೋದರ ಡಿವೈಎಸ್‌ಪಿ ತಮ್ಮಯ್ಯ ಹೇಳಿಕೆ ನೀಡಿದ್ದರು. ಹಾಗದರೇ, ಈ ವಿಷಯವನ್ನು ತಮ್ಮಯ್ಯ ಸರಕಾರದ ಗಮನಕ್ಕೆ ತರಲಿಲ್ಲವೇಕೆ. ಅವರ ಮಾನಸಿಕ ಸ್ಥಿತಿ ಸರಿ ಇಲ್ಲವೆಂದರೆ ಅವರಿಗೆ ರಿವಾಲ್ವರ್ ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
 
ಡಿವೈಎಸ್‌ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಅವರ ಸಹೋದರ ಡಿವೈಎಸ್‌ಪಿ ರಾಮನಗರದಿಂದ ಅಷ್ಟು ಬೇಗ ಹೇಗೆ ಬಂದರು. ವಿಷಯವನ್ನು ಮೊದಲು ಗಣಪತಿ ಅವರ ಪತ್ನಿಗೆ ಏಕೆ ತಿಳಿಸಲಿಲ್ಲ. ಈ ಎಲ್ಲ ವರ್ತನೆಗಳು ಹಲವು ಅನುಮಾನಗಳಿಗೆ ಕಾರಣವಾಗಿವೆ ಎಂದು ಮಾಜಿ ಡಿಸಿಎಂ ಆರ್ ಆಶೋಕ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಹೊಸ ತಿರುವು: ತನಿಖೆಯನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Viral video: ಹೆದ್ದಾರಿಯಲ್ಲಿ ಬೈಕ್ ರೈಡ್ ವೇಳೆ ಜೋಡಿ ಜೀವಗಳ ರೊಮ್ಯಾನ್ಸ್: ಕೊನೆಗೆ ಆಗಿದ್ದೇನು

ಆಪರೇಷನ್ ಸಿಂಧೂರ ವಿರಾಮದಲ್ಲಿ ಅಮೆರಿಕದ ಪಾತ್ರವಿಲ್ಲ: ಟ್ರಂಪ್‌ಗೆ ಪ್ರಧಾನಿ ಮೋದಿ ಮನವರಿಕೆ

ಮುಂದಿನ ಸುದ್ದಿ
Show comments