Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ: ನಾಲ್ವರು ಶಂಕಿತರ ಬಂಧನ

ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣ: ನಾಲ್ವರು ಶಂಕಿತರ ಬಂಧನ
ಮೈಸೂರು , ಸೋಮವಾರ, 8 ಆಗಸ್ಟ್ 2016 (10:42 IST)
ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
 
ಮಾರ್ಚ್ 12 ರಂದು ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಮುಖಂಡರ ಗಂಭೀರವಾಗಿ ಖಂಡಿಸಿದ್ದರು. ಇದೀಗ ಮೈಸೂರು ಸಿಸಿಬಿ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
 
ರಾಜು ಅವರ ಹತ್ಯೆಯನ್ನು ಖಂಡಿಸಿದ್ದ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಕಾರ್ಯಕರ್ತರು ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸ ಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿಯಿಂದ ಬಡವರಿಗೊಂದು ನ್ಯಾಯ ಬಲ್ಲಿದವರಿಗೊಂದು ನ್ಯಾಯ!