Select Your Language

Notifications

webdunia
webdunia
webdunia
webdunia

ಬಿಜೆಪಿ ನಾಯಕರ ಮುಂದುವರೆದ ದಲಿತರ ಮನೆಯ ಭೋಜನ‌ ನಾಟಕ

ಬಿಜೆಪಿ ನಾಯಕರ ಮುಂದುವರೆದ ದಲಿತರ ಮನೆಯ ಭೋಜನ‌ ನಾಟಕ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದ ದಲಿತ ಸಮುದಾಯದ ಲವ್ಲಿ ಹನುಮಂತವ್ವ ಅವರ ಮನೆಗೆ ಭೇಟಿ ನೀಡಿದರು. ಅವರ ಮನೆಯಲ್ಲಿಯೇ ಉಪಹಾರ ಸೇವಿಸಿದರು.ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ ಸಿಂಗ್, ಶಶಿಕಲಾ ಜೊಲ್ಲೆ ಹಾಜರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೃಹತ್ ಆಲದಮರ ಬಿದ್ದು ವ್ಯಕ್ತಿ ಜೀವನ್ಮರಣ ಹೋರಾಟ