Webdunia - Bharat's app for daily news and videos

Install App

ಯಡಿಯೂರಪ್ಪರಿಂದಲೇ ಬಿಜೆಪಿ ಹಾಳಾಗುತ್ತದೆ ಎಂದ ಬಿಜೆಪಿ ನಾಯಕ

Webdunia
ಗುರುವಾರ, 14 ಜನವರಿ 2021 (11:00 IST)
ರಾಯಚೂರು : ಸಂಕ್ರಮಣದ ಬಳಿಕ ಸಿಡಿ ಬ್ಲಾಸ್ಟ್ ಆಗುತ್ತೆ. ಒಬ್ಬೊಬ್ಬರು ಒಂದೊಂದು ಸಿಡಿ ಬಿಡುಗಡೆ ಮಾಡುತ್ತಾರೆ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಈಗ ಮತ್ತೆ ಸನ್ ಸ್ಟ್ರೋಕ್ ಮುಂದುವರಿದಿದೆ. ಜನತಾ ಪರಿವಾರ ಸನ್ ಸ್ಟ್ರೋಕ್ ನಲ್ಲೇ ಮುಗಿದು ಹೋಯ್ತು. ಕಾಂಗ್ರೆಸ್ ಪಕ್ಷ ಕೂಡಾ ಸನ್ ಸ್ಟ್ರೋಕ್ ನಲ್ಲೇ ಹಾಳಾಯ್ತು. ಇವತ್ತು ಬಿಜೆಪಿ ಸಹ ಸನ್ ಸ್ಟ್ರೋಕ್ ನಿಂದಲೇ ಹಾಳಾಗುತ್ತಿದೆ. ಯಡಿಯೂರಪ್ಪರಿಂದಲೇ ಬಿಜೆಪಿ ಹಾಳಾಗುತ್ತದೆ ಎಂದು ಹೆಚ್.ವಿಶ್ವನಾಥ್ ತಿಳಿಸಿದ್ದಾರೆ.

ವಿಜಯೇಂದ್ರನ ಹಸ್ತಕ್ಷೇಪದಿಂದಲೇ ಶಾಸಕರು ಬಂಡೆದಿದ್ದಾರೆ. ಕುಟುಂಬ ರಾಜಕಾರಣದಿಂದ ಯಡಿಯೂರಪ್ಪ ಹಾಳಾಗ್ತಿದ್ದಾರೆ.  ಇದಕ್ಕಾ ನಾವು ಧಂಗೆ ಎದ್ದು ರಾಜೀನಾಮೆ ನೀಡಿ ಬಂದಿದ್ದು, ಭ್ರಷ್ಟರಿಗೆ ಅಧಿಕಾರ ಕೊಡಲು ನಾವು ರಾಜೀನಾಮೆ ನೀಡಿದ್ದಾ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments