ಟಿಪ್ಪು ಜಯಂತಿ ಬೇಕಿದ್ದಿದ್ದು ನಿಮಗೇ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Webdunia
ಭಾನುವಾರ, 11 ನವೆಂಬರ್ 2018 (09:26 IST)
ಬೆಂಗಳೂರು: ವಿವಾದಿತ ಟಿಪ್ಪು ಜಯಂತಿ ವ್ಯಾಪಕ ವಿರೋಧದ ನಡುವೆಯೂ ನಿನ್ನೆ ನೆರವೇರಿದೆ. ಅದರ ಜತೆಗೆ ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ  ವಾಕ್ಸಮರವೂ ಜೋರಾಗಿ ನಡೆದಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ನಾಯಕ ಸುರೇಶ್ ಕುಮಾರ್ ‘ಸಿದ್ದರಾಮಯ್ಯನವರೇ, ಅಂದ ಹಾಗೆ ಟಿಪ್ಪು ಜಯಂತಿ ಮಾಡಬೇಕೆಂದು ಯಾರು ಮನವಿ ಮಾಡಿದ್ದರು? ನಿಮ್ಮನ್ನು ಬಿಟ್ಟರೆ ಇದು ಯಾರಿಗೂ ಬೇಕಿರಲಿಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನೊಂದೆಡೆ ಅರವಿಂದ ಲಿಂಬಾವಳಿ ಕೂಡಾ ಟ್ವೀಟ್ ಮಾಡಿ ‘ಸೆಕ್ಷನ್ 144 ಹೇರಿ, ಸಮಾಜದಲ್ಲಿ ಋಣಾತ್ಮಕ ಚಿಂತನೆ ಹರಡಿದ ನಾಯಕನ ಜಯಂತಿ ಆಚರಿಸಬೇಕಾದ ಅಗತ್ಯವೇನಿತ್ತು? ಇಷ್ಟೊಂದು ವಿರೋಧದ ನಡುವೆಯೂ ಸರ್ಕಾರ ಕನ್ನಡ ವಿರೋಧಿ ನಾಯಕನೊಬ್ಬನ ಜಯಂತಿ ಆಚರಿಸಿರುವುದು ನಿಜಕ್ಕೂ ನಾಚಿಕೆಗೇಡು’ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments