Webdunia - Bharat's app for daily news and videos

Install App

ಸಿಎಎ ಕುರಿತು ಎಡವಟ್ಟು ಹೇಳಿಕೆ ನೀಡಿದ ಬಿಜೆಪಿ ಮುಖಂಡ

Webdunia
ಮಂಗಳವಾರ, 28 ಜನವರಿ 2020 (06:54 IST)
ಹುಬ್ಬಳ್ಳಿ : ಸಿಎಎ ಜಾರಿಗೆ ತರುವುದರ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಬಿಜೆಪಿ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಡವಟ್ಟು ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ ಸಿ, ಎಸ್ ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಬೀಳಗಿ, ಸಂವಿಧಾನದ ಬಗ್ಗೆ ಅತ್ಯಂತ ಭಾವನಾತ್ಮಕ ಅಭಿಪ್ರಾಯವನ್ನು ಹೊಂದಿರುವ ದಲಿತ ಸಮುದಾಯ ಹಾಗೂ ಅಂಬೇಡ್ಕರ್ ಅವರ ಬಗ್ಗೆ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದೆ ಎಂದು ಹೇಳುತ್ತಿದ್ದ ಅವರು ಮಾತಿನ ಭರಾಟೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಭಾರತೀಯ ಜನತಾ ಪಾರ್ಟಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಎಡವಟ್ಟು ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments