Webdunia - Bharat's app for daily news and videos

Install App

ಪ್ರಚಾರ ಮುಗಿಸಿ ಬಂದು ದನದ ಕೊಟ್ಟಿಗೆಯಲ್ಲೇ ಮಲಗುವ ಸುರೇಶ್ ಕುಮಾರ್

Webdunia
ಮಂಗಳವಾರ, 4 ಏಪ್ರಿಲ್ 2017 (11:46 IST)
ಸರಳ, ಸಜ್ಜನಿಕೆಗೆ ಹೆಸರಾದ ಬಿಜೆಪಿ ಮುಖಂಡ ಸುರೇಶ್ ಕುಮಾರ್ ಉಪಚುನಾವಣಾ ಪ್ರಚಾರ ಕಣದಲ್ಲೂ ತಮ್ಮ ಸರಳ ಜೀವನ ಶೈಲಿಯಿಂದ ಗಮನ ಸೆಳೆದಿದ್ದಾರೆ. ಎಲ್ಲ ನಾಯಕರು ಎಸಿ ಕೊಠಡಿಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದರೆ, ಸುರೇಶ್ ಕುಮಾರ್, ಬಿಜೆಪಿ ಕಾರ್ಯಕರ್ತರೊಬ್ಬರ ತೋಟದ ಮನೆಯ ದನದ ಕೊಟ್ಟಿಗೆಯಲ್ಲೇ ವಾಸ್ತವ್ಯ ಹೂಡಿದ್ದಾರೆ.

 ತಮ್ಮ ಸಹಚರರ ಜೊತೆ ದನಗಳು ಕಟ್ಟಿರುವ ಶೆಡ್`ನಲ್ಲಿ ಉಳಿದಿರುವ ಸುರೇಶ್ ಕುಮಾರ್, ಪ್ರಚಾರ ಮುಗಿಸಿಕೊಂಡು ಬಂದು ದನಗಳು ಕಟ್ಟಿರುವ ಪಕ್ಕದ ಜಾಗದಲ್ಲಿಯೇ ಮಲಗುತ್ತಾರೆ. ಸುರೇಶ್ ಕುಮಾರ್ ಅವರ ಸರಳ ಜೀವನದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments