Webdunia - Bharat's app for daily news and videos

Install App

ಬಿಎಸ್ ವೈ ಪುತ್ರ ಟಿಕೆಟ್ ಕಗ್ಗಂಟು ಬಿಡಿಸಲು ಕೇಂದ್ರ ನಾಯಕರ ದೌಡು

Webdunia
ಮಂಗಳವಾರ, 24 ಏಪ್ರಿಲ್ 2018 (09:03 IST)
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ವರುಣಾ ಟಿಕೆಟ್ ನೀಡುವ ಬಗ್ಗೆ ಉಂಟಾಗಿರುವ ಗೊಂದಲ ಪರಿಹಾರಕ್ಕೆ ಕೇಂದ್ರ ನಾಯಕರು ಇಂದು ಸಭೆ ಸೇರಲಿದ್ದಾರೆ.

ಮೈಸೂರಿನಲ್ಲಿರುವ ಬಿಎಸ್ ವೈ ಭೇಟಿಯಾಗಿರುವ ರಾಜ್ಯ ಉಸ್ತುವಾರಿಗಳಾದ ಮುರಳೀಧರ್ ರಾವ್, ಪ್ರಕಾಶ್ ಜಾವೇಡ್ಕರ್ ಸೇರಿದಂತೆ ಮೈಸೂರು-ಚಾಮರಾಜನಗರ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ನಿಯೋಗ ಇಂದು ಸಭೆ ನಡೆಸಲಿದೆ.

ಬಿವೈ ವಿಜಯೇಂದ್ರಗೆ ಟಿಕೆಟ್ ನೀಡುವ ಬಗ್ಗೆ ಇಂದು ಅಂತಿಮ ನಿರ್ಧಾರವಾಗಲಿದೆ. ಅತ್ತ ಬಿಎಸ್ ವೈ ಕುಟುಂಬ ದೇವರ ಮೊರೆ ಹೋಗಿದ್ದು, ಚಾಮುಂಡೇಶ್ವರಿ, ಗಣಪತಿ, ಆಂಜನೇಯಸ್ವಾಮಿಗೆ ಪೂಜೇ ಸಲಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments