Webdunia - Bharat's app for daily news and videos

Install App

ನಾಮಕಾವಸ್ತೆಗಾಗಿ ರಾಜಧಾನಿಯಲ್ಲಿ ರಥಯಾತ್ರೆ ನಡೆಸ್ತಿರುವ ಬಿಜೆಪಿ ನಾಯಕರು

Webdunia
ಭಾನುವಾರ, 19 ಮಾರ್ಚ್ 2023 (19:52 IST)
ರಾಜ್ಯ ಬಿಜೆಪಿ ಘಟಕದ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಇಂದು  ಬೆಂಗಳೂರಿನ ಗಾಂಧಿನಗರ ಚಾಮರಾಜಪೇಟೆಯಲ್ಲಿ ನಡೆಯಿತು.ಗಾಂಧಿನರದ ಶ್ರೀರಾಂಪುರದ ಆಂಜನೇಯ ದೇವಾಸ್ಥಾನದಿಂದ ಆರಂಭಗೊಂಡು ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಕ್ತಾಯ ಗೋಳಿಸಿದ್ರು, ಇನ್ನು ಚಾಮರಾಜಪೇಟೆಯ ಪಂಚಮುಖಿ ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಬಿಜೆಪಿ ಯಾತ್ರೆ ಮಲೆ ಮಹದೇಶ್ವರ ದೇಗುಲದ ವರೆಗೂ ನಡೆಯಿತು. ಯಾತ್ರೆಯಲ್ಲಿ ಉಸ್ತುವಾರಿಗಳಾದ ಅಶೋಕ್, ಅಶ್ವತ್ಥ ನಾರಾಯಣ, ಸುಧಾಕರ್, ಎಸ್ ಟಿ ಸೋಮಶೇಖರ್, ಗೋಪಾಲಯ್ಯ, ಮಾಧುಸ್ವಾಮಿ ಬಿಜೆಪಿ ಯಾತ್ರೆಯಲ್ಲಿ ಗೈರಾಗಿದ್ರು. ಯಾತ್ರೆಯಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖೆ ಸಂಸದ ಪಿ.ಸಿ ಮೋಹನ್, ಹಾಗೂ ಕೇಶವ, ಸುನೀಲ್ ವೆಂಕಟೇಶ್ ಸೇರಿದಂತೆ ಸ್ಥಳೀಯ ಮುಖಂಡರು ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments