Webdunia - Bharat's app for daily news and videos

Install App

ನಾಮಕಾವಸ್ತೆಗಾಗಿ ರಾಜಧಾನಿಯಲ್ಲಿ ರಥಯಾತ್ರೆ ನಡೆಸ್ತಿರುವ ಬಿಜೆಪಿ ನಾಯಕರು

Webdunia
ಭಾನುವಾರ, 19 ಮಾರ್ಚ್ 2023 (19:52 IST)
ರಾಜ್ಯ ಬಿಜೆಪಿ ಘಟಕದ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಇಂದು  ಬೆಂಗಳೂರಿನ ಗಾಂಧಿನಗರ ಚಾಮರಾಜಪೇಟೆಯಲ್ಲಿ ನಡೆಯಿತು.ಗಾಂಧಿನರದ ಶ್ರೀರಾಂಪುರದ ಆಂಜನೇಯ ದೇವಾಸ್ಥಾನದಿಂದ ಆರಂಭಗೊಂಡು ನಗರದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮುಕ್ತಾಯ ಗೋಳಿಸಿದ್ರು, ಇನ್ನು ಚಾಮರಾಜಪೇಟೆಯ ಪಂಚಮುಖಿ ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಬಿಜೆಪಿ ಯಾತ್ರೆ ಮಲೆ ಮಹದೇಶ್ವರ ದೇಗುಲದ ವರೆಗೂ ನಡೆಯಿತು. ಯಾತ್ರೆಯಲ್ಲಿ ಉಸ್ತುವಾರಿಗಳಾದ ಅಶೋಕ್, ಅಶ್ವತ್ಥ ನಾರಾಯಣ, ಸುಧಾಕರ್, ಎಸ್ ಟಿ ಸೋಮಶೇಖರ್, ಗೋಪಾಲಯ್ಯ, ಮಾಧುಸ್ವಾಮಿ ಬಿಜೆಪಿ ಯಾತ್ರೆಯಲ್ಲಿ ಗೈರಾಗಿದ್ರು. ಯಾತ್ರೆಯಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖೆ ಸಂಸದ ಪಿ.ಸಿ ಮೋಹನ್, ಹಾಗೂ ಕೇಶವ, ಸುನೀಲ್ ವೆಂಕಟೇಶ್ ಸೇರಿದಂತೆ ಸ್ಥಳೀಯ ಮುಖಂಡರು ಭಾಗಿಯಾಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments