Webdunia - Bharat's app for daily news and videos

Install App

ಬಜೆಟ್ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನಗೊಂಡ ಹಿನ್ನಲೆ; ನಾಳೆ ಸಿಎಲ್ ಪಿ ಸಭೆ ಕರೆದ ಸಿದ್ದರಾಮಯ್ಯ

Webdunia
ಸೋಮವಾರ, 9 ಮಾರ್ಚ್ 2020 (10:41 IST)
ಬೆಂಗಳೂರು : ಬಜೆಟ್ ಬಗ್ಗೆ ಬಿಜೆಪಿ ಸಚಿವರು ಮತ್ತು ಶಾಸಕರು ಅಸಮಾಧಾನಗೊಂಡ ಹಿನ್ನಲೆ ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದೆ.


ಬಜೆಟ್ ಲೋಪದೋಷಗಳನ್ನು ಎತ್ತಿಹಿಡಿಯುವ ಸಂಬಂಧ  ಸಿದ್ದರಾಮಯ್ಯ ಈ ಬಗ್ಗೆ ಚರ್ಚಿಸಲು ಸಿಎಲ್ ಪಿ ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದೆ.


ಸಿದ್ದರಾಮಯ್ಯ ಅವಧಿಯಲ್ಲಿ ಹಲವು ಯೋಜನೆ ಘೋಷಣೆ ಮಾಡಿದ್ದು, ಆದರೆ ಅದರಲ್ಲಿ  ಕೆಲ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಿರುವ ಹಿನ್ನಲೆ ಈ ಬಗ್ಗೆ ಸಿಎಲ್ ಪಿ ಸಭೆಯಲ್ಲಿ ಚರ್ಚಿಸಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲು  ನಾಳಿನ ಸಭೆಯಲ್ಲಿ ಕೈ ನಾಯಕರು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ನಾಳೆಯಿಂದ ಬಜೆಟ್ ಮೇಲೆ ಚರ್ಚೆಗೆ ಅವಕಾಶ ನೀಡಿರುವ ಹಿನ್ನಲೆ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments