Webdunia - Bharat's app for daily news and videos

Install App

ಬಜೆಟ್ ಬಗ್ಗೆ ಬಿಜೆಪಿ ನಾಯಕರೇ ಅಸಮಾಧಾನಗೊಂಡ ಹಿನ್ನಲೆ; ನಾಳೆ ಸಿಎಲ್ ಪಿ ಸಭೆ ಕರೆದ ಸಿದ್ದರಾಮಯ್ಯ

Webdunia
ಸೋಮವಾರ, 9 ಮಾರ್ಚ್ 2020 (10:41 IST)
ಬೆಂಗಳೂರು : ಬಜೆಟ್ ಬಗ್ಗೆ ಬಿಜೆಪಿ ಸಚಿವರು ಮತ್ತು ಶಾಸಕರು ಅಸಮಾಧಾನಗೊಂಡ ಹಿನ್ನಲೆ ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದೆ.


ಬಜೆಟ್ ಲೋಪದೋಷಗಳನ್ನು ಎತ್ತಿಹಿಡಿಯುವ ಸಂಬಂಧ  ಸಿದ್ದರಾಮಯ್ಯ ಈ ಬಗ್ಗೆ ಚರ್ಚಿಸಲು ಸಿಎಲ್ ಪಿ ಸಭೆ ಕರೆದಿದ್ದಾರೆ. ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್ ಪಿ ಸಭೆ ನಡೆಯಲಿದೆ.


ಸಿದ್ದರಾಮಯ್ಯ ಅವಧಿಯಲ್ಲಿ ಹಲವು ಯೋಜನೆ ಘೋಷಣೆ ಮಾಡಿದ್ದು, ಆದರೆ ಅದರಲ್ಲಿ  ಕೆಲ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸಿರುವ ಹಿನ್ನಲೆ ಈ ಬಗ್ಗೆ ಸಿಎಲ್ ಪಿ ಸಭೆಯಲ್ಲಿ ಚರ್ಚಿಸಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲು  ನಾಳಿನ ಸಭೆಯಲ್ಲಿ ಕೈ ನಾಯಕರು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ನಾಳೆಯಿಂದ ಬಜೆಟ್ ಮೇಲೆ ಚರ್ಚೆಗೆ ಅವಕಾಶ ನೀಡಿರುವ ಹಿನ್ನಲೆ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments