Webdunia - Bharat's app for daily news and videos

Install App

ಬಿಜೆಪಿ ನಾಯಕರೇ ಭ್ರಷ್ಟಾಚಾರದ ಜನಕರು: ಕುಮಾರಸ್ವಾಮಿ

Webdunia
ಭಾನುವಾರ, 7 ಮೇ 2017 (17:33 IST)
ಬಿಜೆಪಿ ನಾಯಕರೇ ಭ್ರಷ್ಟಾಚಾರದ ಜನಕರು. ಕಾಂಗ್ರೆಸ್ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಸಂಘಟನೆ ಹೇಗೆ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.
 
ಜಮೀರ್ ಅಹ್ಮದ್ ಖಾನ್‌ ಅವರಿಂದ ಜೆಡಿಎಸ್ ಪಕ್ಷಕ್ಕೆ ಸರ್ಟಿಫಿಕೇಟ್ ಬೇಕಾಗಿಲ್ಲ. ನಾನು ಮನಸ್ಸು ಮಾಡಿದರೆ ಮತ್ತೊಬ್ಬ ಜಮೀರ್‌ಖಾನ್‌ರನ್ನು ಹುಟ್ಟುಹಾಕುತ್ತೇನೆ ಎಂದು ಗುಡುಗಿದರು.
 
ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರು ಮಾತನಾಡಿಲ್ಲ. ಜೆಡಿಎಸ್ ಪಕ್ಷದ ವಿರುದ್ಧ ವದಂತಿ ಹರಡಿಸಲಾಗುತ್ತಿದೆ. ಮುಖ್ಯಮಂತ್ರಿಯವರ ಕಚೇರಿಯಲ್ಲಿಯೇ ಇಂತಹ ಸುದ್ದಿ ಹರಿಬಿಡಲಾಗುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments