Webdunia - Bharat's app for daily news and videos

Install App

ಬಿಜೆಪಿ ನಾಯಕರೇ ಭ್ರಷ್ಟಾಚಾರದ ಜನಕರು: ಕುಮಾರಸ್ವಾಮಿ

Webdunia
ಭಾನುವಾರ, 7 ಮೇ 2017 (17:33 IST)
ಬಿಜೆಪಿ ನಾಯಕರೇ ಭ್ರಷ್ಟಾಚಾರದ ಜನಕರು. ಕಾಂಗ್ರೆಸ್ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷ ಸಂಘಟನೆ ಹೇಗೆ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದರು.
 
ಜಮೀರ್ ಅಹ್ಮದ್ ಖಾನ್‌ ಅವರಿಂದ ಜೆಡಿಎಸ್ ಪಕ್ಷಕ್ಕೆ ಸರ್ಟಿಫಿಕೇಟ್ ಬೇಕಾಗಿಲ್ಲ. ನಾನು ಮನಸ್ಸು ಮಾಡಿದರೆ ಮತ್ತೊಬ್ಬ ಜಮೀರ್‌ಖಾನ್‌ರನ್ನು ಹುಟ್ಟುಹಾಕುತ್ತೇನೆ ಎಂದು ಗುಡುಗಿದರು.
 
ಮೈತ್ರಿ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರು ಮಾತನಾಡಿಲ್ಲ. ಜೆಡಿಎಸ್ ಪಕ್ಷದ ವಿರುದ್ಧ ವದಂತಿ ಹರಡಿಸಲಾಗುತ್ತಿದೆ. ಮುಖ್ಯಮಂತ್ರಿಯವರ ಕಚೇರಿಯಲ್ಲಿಯೇ ಇಂತಹ ಸುದ್ದಿ ಹರಿಬಿಡಲಾಗುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments