Webdunia - Bharat's app for daily news and videos

Install App

ಪಕ್ಷೇತರ ಅಭ್ಯರ್ಥಿಯ ಮೇಲೆ ಬಿಜೆಪಿ ಮುಖಂಡರಿಂದ ಹಲ್ಲೆ

Webdunia
ಶುಕ್ರವಾರ, 27 ಏಪ್ರಿಲ್ 2018 (17:07 IST)
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಹೋದ ಅಭ್ಯರ್ಥಿ ಮತ್ತು ಸೂಚಕರ ಮೇಲೆ ಹಲ್ಲೆ ನಡೆದಿದೆ. 
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದಲ್ಲಿ ಆಯ್ಕೆ ಬಯಸಿದ್ದ ವಿರೇಶ ಸಜ್ಜನ  ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
 
ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ ಬೆಂಬಲಿಗರಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅರವಿಂದಗೌಡ, ಯಲಬುರ್ಗಾ ಬಿಜೆಪಿ ಮಂಡಲದ ಅಧ್ಯಕ್ಷ ರತನ್ ದೇಸಾಯಿ  ಅವರಿಂದ ಹಲ್ಲೆ ನಡೆದಿದೆ. ಗಾಣಿಗ ಸಮಾಜದ( ಲಿಂಗಾಯತ) ಅತಿಹೆಚ್ಚು ಮತಗಳನ್ನು ಹೊಂದಿದ್ದರಿಂದ ಗಾಣಿಗ ಸಮಾಜದ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಲು ಹೋದ ವಿರೇಶ ಸಜ್ಜನ ಮತ್ತು ಹತ್ತು ಜನ ಸೂಚಕರ ಮೇಲೆ  ಹಲ್ಲೆ ಮಾಡಿದ್ದಾರೆ.
 
ಹಲ್ಲೆ ಮಾಡಿದವರ ಮೇಲೆ ದೂರು ನೀಡಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಘಟನೆ ನಡೆದು 3 ದಿನ ಕಳೆದರು ಯಾವುದೇ ದೂರು ದಾಖಲಾಗಿಲ್ಲ.ಸಾಮಾಜಿಕ ಜಾಲ ತಾಣದಲ್ಲಿ ಬಿಜೆಪಿ ಮುಖಂಡರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ ಗಾಣಿಗ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಾಗ ಹಲ್ಲೆ ಪ್ರಕರಣ ಬಯಲಿಗೆ ಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments