Select Your Language

Notifications

webdunia
webdunia
webdunia
webdunia

ಸಂಗಡಿಗರೊಂದಿಗೆ ಬಂದು ಮತ ಚಲಾಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ

Pratap Simha

Krishnaveni K

ಬೆಂಗಳೂರು , ಶುಕ್ರವಾರ, 26 ಏಪ್ರಿಲ್ 2024 (13:43 IST)
ಬೆಂಗಳೂರು: ಕರ್ನಾಟಕದಲ್ಲಿ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಬಿಜೆಪಿಯ ಘಟಾನುಘಟಿ ನಾಯಕರು ಇಂದು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿದ್ದಾರೆ. ಅವುಗಳ ಫೋಟೋ ಇಲ್ಲಿದೆ.
 
ಸಂಗಡಿಗರೊಂದಿಗೆ ಬಂದು ಮತ ಚಲಾಯಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹ
ಬೆಂಗಳೂರಿನಲ್ಲಿ ಮತ ಚಲಾವಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಪತ್ನಿ ಮಕ್ಕಳೊಂದಿಗೆ ಬಂದು ಮತ ಚಲಾಯಿಸಿದ ಶಾಸಕ ಡಾ ಸಿಎನ್ ಅಶ್ವತ್ಥನಾರಾಯಣ್
ಪತ್ನಿಯೊಂದಿಗೆ ಬಂದು ಮತ ಚಲಾಯಿಸಿದ ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ.ಕೆ ಸುಧಾಕರ್
ಪತ್ನಿ ಸಮೇತರಾಗಿ ಬಂದು ಮತ ಚಲಾಯಿಸಿದ ವಿಪಕ್ಷ ನಾಯಕ ಆರ್. ಅಶೋಕ್
ಪತ್ನಿ ಜೊತೆ ಬಂದು ಮತ ಚಲಾಯಿಸಿದ ಮಾಜಿ ಸಚಿವ ಸುನಿಲ್ ಕುಮಾರ್
 

Share this Story:

Follow Webdunia kannada

ಮುಂದಿನ ಸುದ್ದಿ

Karnataka Elections: ಸೂಟು ಬೂಟು ಹಾಕಿಕೊಂಡು ಸ್ಟೈಲಾಗಿ ಮತದಾನ ಮಾಡಲು ಬಂದ ಜಮೀರ್ ಅಹಮ್ಮದ್