Webdunia - Bharat's app for daily news and videos

Install App

ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು: ಅಶೋಕ್ ಪಟ್ಟಣ್

Webdunia
ಶನಿವಾರ, 14 ಅಕ್ಟೋಬರ್ 2017 (16:55 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಮುಗಿಸಲು ಬಿಜೆಪಿ ನಾಯಕರೇ ಸಾಕು ಎಂದು ಸರಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಬೇರೆ ರಾಜಕೀಯ ಪಕ್ಷಗಳಲ್ಲಿ ಶತ್ರುಗಳಿಲ್ಲ. ಅವರದೇ ಪಕ್ಷದಲ್ಲಿ ಶತ್ರುಗಳಿದ್ದಾರೆ. ಬಿಜೆಪಿಯವರಿಂದಲೇ ಬಿಎಸ್‌ವೈಗೆ ಆತಂಕ ಎದುರಾಗಿದೆ ಎಂದು ತಿಳಿಸಿದ್ದಾರೆ.
 
ವಿಧಾನಪರಿಷತ್‌ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಯಡಿಯೂರಪ್ಪರನ್ನು ಈಗಾಗಲೇ ಅರ್ಧ ಮುಗಿಸಿದ್ದಾರೆ. ಇನ್ನುಳಿದ ಅರ್ಧವನ್ನು ಸಂತೋಷ್ ಮುಗಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಈಶ್ವರಪ್ಪ ಮತ್ತು ಸಂತೋಷ್‌ರಿಂದಾಗಿ ಯಡಿಯೂರಪ್ಪ ಮುಂದೆ ಯಾವತ್ತೂ ಮುಖ್ಯಮಂತ್ರಿಯಾಗುವುದಿಲ್ಲ. ಅವರ ಮುಖ್ಯಮಂತ್ರಿಯಾಗುವ ಕನಸು ಈಡೇರುವುದಿಲ್ಲ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments