Webdunia - Bharat's app for daily news and videos

Install App

ನಡುರಸ್ತೆಯಲ್ಲೇ ಕಚ್ಚಾಡಿಕೊಂಡ ಬಿಜೆಪಿ ನಾಯಕರು

Webdunia
ಗುರುವಾರ, 6 ಜುಲೈ 2017 (13:30 IST)
ಬಾಗಲಕೋಟೆ ಜಿಲ್ಲೆಯ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿದ್ದು ನಡುರಸ್ತೆಯಲ್ಲಿಯೇ ಬಿಜೆಪಿ ನಾಯಕರು ಕಚ್ಚಾಡಿಕೊಂಡ ಘಟನೆ ನಡೆಯಿತು.
 
ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಮತ್ತು ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಆರ್.ಮಾರುತೇಶ್ ನಡು ರಸ್ತೆಯಲ್ಲಿಯೇ ಕಚ್ಚಾಡಿಕೊಂಡು ಅಶಿಸ್ತು ಮೆರೆದಿದ್ದಾರೆ.
 
ಜಾಥಾಗೆ ಚಾಲನೆ ನೀಡಿದ ಬಳಿಕ ಬೆಂಬಲಿಗರು ಮಾರುತೇಶ್ ಪರ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಗರಂ ಆಗಿದ್ದಾರೆ. ದೊಡ್ಡನಗೌಡ ಮತ್ತು ಮಾರುತೇಶ್ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿದಾಗ ಪರಸ್ಪರರು ಅಸಭ್ಯ ಭಾಷೆ ಪದ ಬಳಕೆ ಮಾಡಿಕೊಂಡ ಘಟನೆಯೂ ನಡೆಯಿತು.
 
ಜಿಲ್ಲಾ ಬಿಜೆಪಿಯಲ್ಲಿ ಮೊದಲಿನಿಂದಲೂ ಉಭಯ ನಾಯಕರ ಮಧ್ಯೆ ತಿಕ್ಕಾಟವಿದ್ದು, ಇದೀಗ ನಡುರಸ್ತೆಯಲ್ಲಿ ಬಹಿರಂಗವಾಗುವ ಮೂಲಕ ಭಿನ್ನಮತ ಬಯಲಿಗೆ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೀನಾವೂ ಬೇಡ ಟರ್ಕಿಯೂ ಬೇಡ: ಎಲ್ಲಾ ಬ್ಯಾನ್ ಅಂತಿದ್ದಾರೆ ಭಾರತೀಯರು

India Pakistan: ಆಪರೇಷನ್ ಸಿಂಧೂರ್ ನಿಂದ ಭಾರತ ಸಾಧಿಸಿದ್ದೇನು: ಲಿಸ್ಟ್ ಇಲ್ಲಿದೆ

India Pakistan: 1971 ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕಾ ಪಾಕಿಸ್ತಾನ ಪರ ನಿಂತಿದ್ದೇಕೆ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

ಮುಂದಿನ ಸುದ್ದಿ
Show comments