Webdunia - Bharat's app for daily news and videos

Install App

ನಡುರಸ್ತೆಯಲ್ಲೇ ಕಚ್ಚಾಡಿಕೊಂಡ ಬಿಜೆಪಿ ನಾಯಕರು

Webdunia
ಗುರುವಾರ, 6 ಜುಲೈ 2017 (13:30 IST)
ಬಾಗಲಕೋಟೆ ಜಿಲ್ಲೆಯ ಬಿಜೆಪಿಯ ಭಿನ್ನಮತ ಸ್ಫೋಟಗೊಂಡಿದ್ದು ನಡುರಸ್ತೆಯಲ್ಲಿಯೇ ಬಿಜೆಪಿ ನಾಯಕರು ಕಚ್ಚಾಡಿಕೊಂಡ ಘಟನೆ ನಡೆಯಿತು.
 
ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಮತ್ತು ಸ್ಲಂ ಮೋರ್ಚಾ ರಾಜ್ಯ ಉಪಾಧ್ಯಕ್ಷ ಆರ್.ಮಾರುತೇಶ್ ನಡು ರಸ್ತೆಯಲ್ಲಿಯೇ ಕಚ್ಚಾಡಿಕೊಂಡು ಅಶಿಸ್ತು ಮೆರೆದಿದ್ದಾರೆ.
 
ಜಾಥಾಗೆ ಚಾಲನೆ ನೀಡಿದ ಬಳಿಕ ಬೆಂಬಲಿಗರು ಮಾರುತೇಶ್ ಪರ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಗರಂ ಆಗಿದ್ದಾರೆ. ದೊಡ್ಡನಗೌಡ ಮತ್ತು ಮಾರುತೇಶ್ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತೆರಳಿದಾಗ ಪರಸ್ಪರರು ಅಸಭ್ಯ ಭಾಷೆ ಪದ ಬಳಕೆ ಮಾಡಿಕೊಂಡ ಘಟನೆಯೂ ನಡೆಯಿತು.
 
ಜಿಲ್ಲಾ ಬಿಜೆಪಿಯಲ್ಲಿ ಮೊದಲಿನಿಂದಲೂ ಉಭಯ ನಾಯಕರ ಮಧ್ಯೆ ತಿಕ್ಕಾಟವಿದ್ದು, ಇದೀಗ ನಡುರಸ್ತೆಯಲ್ಲಿ ಬಹಿರಂಗವಾಗುವ ಮೂಲಕ ಭಿನ್ನಮತ ಬಯಲಿಗೆ ಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments