Webdunia - Bharat's app for daily news and videos

Install App

ಪ್ರಜ್ವಲ್ ಕರ್ಮಕಾಂಡದ ಬಗ್ಗೆ ಮೊದಲೇ ಸೂಚನೆಯಿದ್ದರೂ ನಿರ್ಲ್ಯಕ್ಷಿಸಿತಾ ಬಿಜೆಪಿ

Krishnaveni K
ಮಂಗಳವಾರ, 30 ಏಪ್ರಿಲ್ 2024 (08:55 IST)
Photo Courtesy: X
ಬೆಂಗಳೂರು: ಜೆಡಿಎಸ್ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕರ್ಮಕಾಂಡದ ಬಗ್ಗೆ ಮೊದಲೇ ಸುಳಿವು ಸಿಕ್ಕರೂ ಬಿಜೆಪಿ ನಾಯಕರು ನಿರ್ಲ್ಯಕ್ಷಿಸಿದರಾ ಎಂಬ ಅನುಮಾನ ಮೂಡಿದೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆಗೂ ಮುನ್ನವೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಿಜೆಪಿ ನಾಯಕ ದೇವರಾಜೇ ಗೌಡ ಪತ್ರ ಬರೆದು ಪ್ರಜ್ವಲ್ ಕುರಿತಾದ ವಿಡಿಯೋ ಬಗ್ಗೆ ಹೇಳಿದ್ದರು ಎನ್ನಲಾಗಿದೆ. ಹೀಗಿದ್ದರೂ ದೇವರಾಜೇ ಗೌಡ ಸಲಹೆಗೆ ಕಿವಿಗೊಡದೇ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿಗೆ ಮುಂದಾಯಿತು.

ಇದೀಗ ಚುನಾವಣೆ ಸಂದರ್ಭದಲ್ಲೇ ಯಾರೋ ಈ ಪೆನ್ ಡ್ರೈವ್ ನ್ನು ಹೊರಬಿಟ್ಟಿದ್ದಾರೆ. ಇದರಿಂದಾಗಿ ಜೆಡಿಎಸ್ ಜೊತೆಗೆ ಬಿಜೆಪಿ ಕೂಡಾ ಸುಖಾಸುಮ್ಮನೇ ತಲೆತಗ್ಗಿಸುವಂತಾಗಿದೆ. ಇದೀಗ ಬಿಜೆಪಿ ನಾಯಕರ ನಿರ್ಲ್ಯಕ್ಷ ಧೋರಣೆ ಬಗ್ಗೆ ಬಿಜೆಪಿ ಬೆಂಬಲಿಗರಿಂದಲೇ ಆಕ್ರೋಶ ವ್ಯಕ್ತವಾಗಿದೆ.

ಇಂತಹ ಅಶ್ಲೀಲ ವಿಡಿಯೋ ಬಗ್ಗೆ ಮಾಹಿತಿಯಿದ್ದರೂ ರಾಜಕೀಯ ಕಾರಣಕ್ಕೆ ಅಷ್ಟು ಮಹಿಳೆಯರ ಮಾನದ ಬಗ್ಗೆ ಯೋಚಿಸದೇ ಸ್ವಹಿತಾಸಕ್ತಿಯನ್ನೇ ರಾಜ್ಯ ಬಿಜೆಪಿ ನಾಯಕರು ಯೋಚಿಸಿದರಾ ಎಂದು ಸೋಷಿಯಲ್ ಮೀಡಿಯಾದಲ್ಲಿ ಟೀಕೆ ಕೇಳಿಬಂದಿದೆ. ವಿಪಕ್ಷ ಕಾಂಗ್ರೆಸ್ ಕೂಡಾ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿದ್ದು ಇದೇನಾ ಬೇಟಿ ಪಡಾವೋ ಬೇಟಿ ಬಚಾವೋ ಎಂಬ ಬಿಜೆಪಿ ಆಂದೋಲನ ಎಂದ ಕುಹುಕವಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಧರ್ಮಸ್ಥಳ ಸೌಜನ್ಯ ಮನೆಗೆ ಭೇಟಿ ನೀಡಲು ಮುಂದಾದ ಬಿಜೆಪಿ ನಾಯಕರು

ಕೇರಳ ಯೂಟ್ಯೂಬರ್ ಶಾಜನ್ ಹತ್ಯೆಗೆ ಯತ್ನ, ಬೆಂಗಳೂರಿನಲ್ಲಿ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments