Webdunia - Bharat's app for daily news and videos

Install App

ಬಿಜೆಪಿ ನಾಯಕರು ನನ್ನನ್ನು ಹೀಯ್ಯಾಳಿಸಿದ್ದಾರೆ: ಕಾರ್ಪೋರೇಟರ್ ಚಂದ್ರಪ್ಪರೆಡ್ಡಿ

Webdunia
ಶನಿವಾರ, 29 ಆಗಸ್ಟ್ 2015 (20:07 IST)
ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದ ನಂತರ ನಾನೇ ಹಲವಾರು ಬಾರಿ ಬಿಜೆಪಿ ಕಚೇರಿಗೆ ಅಲೆದಿದ್ದೇನೆ. ಆದರೆ ನನ್ನನ್ನು ಕೇಳುವವರಾರು ಇರಲಿಲ್ಲ ಎಂದು ಕೋನೇನ್ ಅಗ್ರಹಾರದ ಕಾರ್ಪೋರೇಟರ್ ಚಂದ್ರಪ್ಪ ರೆಡ್ಡಿ ಹೇಳಿದ್ದಾರೆ. 
 
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಹಲವಾರು ಬಾರಿ ಬಿಜೆಪಿ ಕಚೇರಿಗೆ ತೆರಳಿ ಮನವಿ ಮಾಡಿದಾಗ ಬಿಜೆಪಿಯ ಹಿರಿಯ ನಾಯಕರೇ ನನ್ನನ್ನು ಹೀಯ್ಯಾಳಿಸಿ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
 
ಪಕ್ಷೇತರ ಕಾರ್ಪೋರೇಟರ್‌ಗಳು 10 ಕೋಟಿ ರೂಪಾಯಿಗಳನ್ನು ಕೇಳುತ್ತಿದ್ದಾರೆ ಎಂದು ರಾಜ್ಯದ ಬಿಜೆಪಿ ನಾಯಕರು ಹುಸಿ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಮತದಾರರನ್ನು ತೃಪ್ತಿ ಪಡಿಸಲು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಪಕ್ಷೇತರ ಕಾರ್ಪೋರೇಟರ್ ಚಂದ್ರಪ್ಪ ರೆಡ್ಡಿ ಘೋಷಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments