ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

Webdunia
ಗುರುವಾರ, 15 ಸೆಪ್ಟಂಬರ್ 2022 (16:03 IST)
ಬಿಜೆಪಿ ಮುಖಂಡ ಹಾಗೂ ಎಪಿಎಂಸಿ ಮಾಜಿ ಸದಸ್ಯ ರುದ್ರಗೌಡ ಪಾಟೀಲ್‌ ನಂದಿಹಳ್ಳಿ ಅವರು ಬಿಜೆಪಿ ತೊರೆದು ವಿಪಕ್ಷ ನಾಯಕ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬುಧವಾರ ಅಧಿಕೃತವಾಗಿ ಕಾಂಗ್ರೆಸ್‌ ಸೇರಿದರು. ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ರುದ್ರಗೌಡ ಪಾಟೀಲ್‌ ನಂದಿಹಳ್ಳಿ ಸೇರಿದಂತೆ ಅವರ ಆಪ್ತರು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ ತಂಗಡಗಿ, ಶಾಸಕ ಅಮರೇಗೌಡ ಭಯ್ಯಾಪುರ ಮತ್ತು ವಿಧಾನಪರಿಷತ್‌ ಸದಸ್ಯ ಶರಣೇಗೌಡ ಭಯ್ಯಾಪುರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಕನಕಗಿರಿ ಕ್ಷೇತ್ರದ ಬಿಜೆಪಿಯಲ್ಲಿ ಉಸಿರುಗಟ್ಟುವಂಥ ವಾತಾವರಣವಿದೆ. ಇನ್ನು ಈ ನಾಲ್ಕೂವರೆ ವರ್ಷಗಳಲ್ಲಿ ಬಿಜೆಪಿ ಮತ್ತು ಶಾಸಕ ಬಸವರಾಜ ದಢೇಸೂಗೂರು ಇವರಿಂದ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಗಳು ಹುಸಿಯಾಗಿದ್ದು, ಅವರಲ್ಲಿ ದೂರದೃಷ್ಟಿಯ ಕೊರತೆ ಎದ್ದು ಕಾಣುತ್ತಿದ್ದರಿಂದ ತಕ್ಷಣವೇ ಎಚ್ಚೆತ್ತು ಮರಳಿ ಕಾಂಗ್ರೆಸ್‌ ಸೇರಲು ನಿರ್ಧರಿಸಿದೆ ಎಂದು ರುದ್ರಗೌಡ ನಂದಿಹಳ್ಳಿ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments