Webdunia - Bharat's app for daily news and videos

Install App

ಬಿಜೆಪಿಯವರು ಎರಡು ತಲೆಯ ಹಾವುಗಳಿದ್ದಂತೆ: ಸಚಿವ ರಮಾನಾಥ್ ರೈ

Webdunia
ಸೋಮವಾರ, 26 ಡಿಸೆಂಬರ್ 2016 (14:57 IST)
ಎತ್ತಿನ ಹೊಳೆ ಯೋಜನೆಯಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಮಂಗಳೂರಿನಲ್ಲೊಂದು ಕೋಲಾರದಲ್ಲೊಂದು ಮಾತನಾಡುವ ಬಿಜೆಪಿಯವರು ಎರಡು ತಲೆಯ ಹಾವುಗಳು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಕಿಡಿಕಾರಿದ್ದಾರೆ.
ಎತ್ತಿನ ಹೊಳೆ ಯೋಜನೆ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಇ ವೇಳೆ ಕರಾವಳಿ ಭಾಗದ ಜನ ಪ್ರತಿನಿಧಿಗಳು ಹಾಜರಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಮಹತ್ವದ ಸಭೆ ವಿಫಲವಾಗಿದೆ.
 
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಎತ್ತಿನ ಹೊಳೆ ಯೋಜನೆ ಜಾರಿಗೆ ವಿಧಾನ ಮಂಡಲದಲ್ಲಿ ಒಪ್ಪಿಗೆ ಸಿಕ್ಕಿದೆ. ಹಾಗೂ ಕ್ಯಾಬಿನೆಟ್‌ನಲ್ಲೂ ಸಹ ಒಪ್ಪಿಗೆ ಸಿಕ್ಕಿದೆ. ಹೀಗಿರುವಾಗ ಯೋಜನೆ ನಿಲ್ಲಿಸಲು ಸಾಧ್ಯವೆ? ಎಂದು ಪ್ರಶ್ನಿಸಿದರು.
 
ಬಿಜೆಪಿ ನಾಯಕರಿಗೆ ತಾಕತ್ತಿದ್ದರೆ ನಿಲುವಳಿ ಸೂಚನೆ ಮಂಡಿಸಲಿ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದಾದರು ಎತ್ತಿನ ಹೊಳೆ ಯೋಜನೆಯನ್ನು ನಿಲ್ಲಿಸುತ್ತೇನೆ ಎಂದು ಸಚಿವ ರಮಾನಾಥ್ ರೈ ಭರವಸೆ ನೀಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments