Webdunia - Bharat's app for daily news and videos

Install App

ವಿದ್ವತ್ ಭೇಟಿಯಾಗದೇ ಆಸ್ಪತ್ರೆಗೆ ಹೋಗಿ ಬಂದ ಬಿಜೆಪಿ ನಾಯಕರ ದಂಡು

Webdunia
ಶುಕ್ರವಾರ, 23 ಫೆಬ್ರವರಿ 2018 (16:19 IST)
ಬೆಂಗಳೂರು: ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನಿಂದ ಹಲ್ಲೆಗೊಳಗಾದ ವಿದ್ವತ್ ರನ್ನು ಭೇಟಿಯಾಗಲು ಹೋದ ಬಿಜೆಪಿ ನಾಯಕರು ವಿದ್ವತ್ ಭೇಟಿಯಾಗದೇ ವಾಪಸಾಗಿದ್ದಾರೆ.
 

ಜಗದೀಶ್ ಶೆಟ್ಟರ್, ಆರ್. ಅಶೋಕ್ ನೇತೃತ್ವದ ಬಿಜೆಪಿ ನಾಯಕರ ನಿಯೋಗಕ್ಕೆ ವಿದ್ವತ್ ಭೇಟಿಗೆ ಅವಕಾಶ ಸಿಗಲಿಲ್ಲ. ವಿದ್ವತ್ ಆರೋಗ್ಯ ದೃಷ್ಟಿಯಿಂದ ವೈದ್ಯರು ಬಿಜೆಪಿ ನಾಯಕರಿಗೆ ಭೇಟಿಗೆ ಅವಕಾಶ ಕೊಡಲಿಲ್ಲ.

ಈ ನಡುವೆ ವಿದ್ವತ್ ತಂದೆ ಮತ್ತು ಕುಟುಂಬದವರ ಸಮಾಲೋಚನೆ ನಡೆಸಿದ ಬಿಜೆಪಿ ನಾಯಕರು ಸಶಕ್ತ ಹೋರಾಟ ನಡೆಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments