ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಬಿಜೆಪಿ ನಾಯಕರು

geetha
ಭಾನುವಾರ, 14 ಜನವರಿ 2024 (16:42 IST)
ಬೆಂಗಳೂರು : ಬಿಜೆಪಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ್‌ ಭಾನುವಾರ ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ. ಪದ್ಮನಾಭಗರದ ಅವರ ಸ್ವಗೃಹಕ್ಕೆ ತೆರಳಿದ ಬಿಜೆಪಿ ನಾಯಕರು ಅವರೊಡನೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಘೋಷಿಸಿರುವ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಈಗಾಗಲೇ ಜಂಟಿಯಾಗಿ ಪ್ರಚಾರ ಕಾರ್ಯವನ್ನೂ ಸಹ ಪ್ರಾರಂಭಿಸಿದೆ. 
 
ಸಂಕ್ರಾಂತಿ ಕಳೆದ ಬಳಿಕ ಸೀಟು ಹಂಚಿಕೆ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಹೇಳಿಕೆ ನೀಡಿದ್ದರು. ಹೀಗಾಗಿ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಾಬಲ್ಯದ ಕುರಿತು ಮಾತುಕತೆ ನಡೆಸಿರುವ ನಿರೀಕ್ಷೆಯಿದೆ.ಜೆಡಿಎಸ್‌ ಮುಖಂಡ, ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಕೂಡ ಈ ವೇಳೆ ಜೊತೆಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments