Webdunia - Bharat's app for daily news and videos

Install App

ಸಂವಿಧಾನ ಸರಿಯಾಗಿ ಓದಲ್ಲ, ಕಾನೂನು ತಿಳಿದುಕೊಳ್ಳಲ್ಲ: ಬಿಜೆಪಿಗೆ ಸಿಎಂ ಟಾಂಗ್

Webdunia
ಶನಿವಾರ, 22 ಜುಲೈ 2017 (13:16 IST)
ನಾಡಧ್ವಜ ಮಾಡಿದ್ರೆ ಅವಮಾನವಾಗುತ್ತಾ? ಐಕಾಂಟ್ ಅಂಡರ್‌ಸ್ಟ್ಯಾಂಡ್ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 
 
ಮತ್ತೆ ನಾಡಧ್ವಜದ ಬಗ್ಗೆ ಪ್ರಸ್ತಾಪಿಸಿದ ಸಿಎಂ ಎಲ್ಲದಕ್ಕೂ ಪಾಲಿಟಿಕಲ್ ಗಿಮಿಕ್ ಎನ್ನೋದು ಅರ್ಥವಾಗುತ್ತಿಲ್ಲ. ರಾಜ್ಯದ ಹಿತಾಸಕ್ತಿಗಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 
 
ಬಿಜೆಪಿ ನಾಯಕರು ಸರಿಯಾಗಿ ಸಂವಿಧಾನ ಓದಲ್ಲ, ಕಾನೂನು ತಿಳಿದುಕೊಳ್ಳಲ್ಲ ನಾಡ ಧ್ವಜ ಸಂಬಂಧ ಸರಕಾರಿ ಸಮಿತಿ ರಚಿಸಿದೆ. ಇನ್ಮೇಲೆ ನಾನು ಏನು ಹೇಳಲ್ಲ ಜನತೆಯ ತೀರ್ಮಾನಕ್ಕೆ ಬಿಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ನಾಡಧ್ವಜದಿಂದ ರಾಷ್ಟ್ರೀಯ ಏಕತೆಗೆ, ಸಮಗ್ರತೆಗೆ ಧಕ್ಕೆ ಬರಲಿದೆ ಎಂದು ಬಿಜೆಪಿ ನಾಯಕಿಯಾದ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments