Webdunia - Bharat's app for daily news and videos

Install App

ಬಿಜೆಪಿ ನಾಯಕರ ರಾಜಕೀಯ ಕುತಂತ್ರಕ್ಕೆ ಸಿದ್ಧರಾಮಯ್ಯ ಬಿಟ್ರು ವ್ಯಂಗ್ಯದ ಬಾಣ

Webdunia
ಬುಧವಾರ, 20 ಡಿಸೆಂಬರ್ 2017 (15:51 IST)
ವಿಜಯಪುರ: ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಾ ಮಹದಾಯಿ ವಿಚಾರದಲ್ಲಿ ಅವರು ಕಣ್ಣೀರು ಒರೆಸುವ ನಾಟಕವಾಡಿ ತಂತ್ರ ರೂಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.


ಮುದ್ದೇಬಿಹಾಳ ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶಕ್ಕೂ ಮೊದಲು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ಪ್ರಧಾನಿ ಮೋದಿಯವರ ಬಳಿ ಹೋಗಿ ಮಹದಾಯಿ ಸಮಸ್ಯೆ ಯನ್ನು ಪರಿಹರಿಸುವ  ಬಗ್ಗೆ ಹಲವು ಬಾರಿ ಮನವಿ ಮಾಡಿಕೊಂಡರೂ, ಇಲ್ಲಿಯವರೆಗೆ ಇತ್ಯರ್ಥವಾಗದೆ, ಚುನಾವಣೆ ಹಿನ್ನೆಲೆಯಲ್ಲಿ  ಪರಿಹಾರ ಕ್ರಮ ಕೈಗೊಳ್ಳುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ಕುತಂತ್ರ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments