Webdunia - Bharat's app for daily news and videos

Install App

ಅಮಿತ್ ಷಾ ಸ್ವಾಗತಕ್ಕೆ ಓಡೋಡಿ ಬಂದ ಬಿಜೆಪಿ ನಾಯಕರು

Webdunia
ಶನಿವಾರ, 12 ಆಗಸ್ಟ್ 2017 (11:08 IST)
ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಬೆಂಗಳೂರಿಗೆ ಬಂದಿರುವ ಹಿನ್ನಲೆಯಲ್ಲಿ ಅವರ ಸ್ವಾಗತಕ್ಕೆ ಬಿಜೆಪಿ ನಾಯಕರ ದಂಡೇ ವಿಮಾನ ನಿಲ್ದಾಣಕ್ಕೆ ದೌಡಾಯಿಸಿತು.


ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ, ಸದಾನಂದ ಗೌಡ, ಎಸ್ ಎಂ ಕೃಷ್ಣ ಸೇರಿದಂತೆ ಘಟಾನುಘಟಿ ನಾಯಕರೆಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಅಧ್ಯಕ್ಷರನ್ನು ಸ್ವಾಗತಿಸಿದರು.

ಈ ವೇಳೆ ಅಮಿತ್ ಷಾಗೆ ಮೈಸೂರು ಪೇಟ, ಶಲ್ಯ, ಹಾರ ಹಾಕಿ ಸ್ವಾಗತಿಸಲಾಯಿತು ಎಂದು ಶಾಸಕ ಸಿಟಿ ರವಿ ಹೇಳಿದ್ದಾರೆ. ಬಿಜೆಪಿ ನಾಯಕರೊಂದಿಗೆ ಚುನಾವಣೆಗೆ ಸಿದ್ಧತೆಯಾಗಿ ಸಭೆ ನಡೆಸಲಿರುವ  ಅಮಿತ್ ಷಾ ಎದುರಿಗೆ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ಸಭೆಯಲ್ಲಿ ಯಾವುದೇ ಅಸಮಾಧಾನಗಳನ್ನು ಹೇಳುವಂತಿಲ್ಲ ಎಂದು ಈಗಾಗಲೇ ಹುಕುಂ ಹೊರಡಿಸಲಾಗಿದೆ.

ಈ ನಡುವೆ ಅಮಿತ್ ಷಾ ಬೆಂಗಾವಲು ಪಡೆ ಮತ್ತು ಭದ್ರತಾ ಅಧಿಕಾರಿಗಳ ನಡುವೆ ವಾಗ್ವಾದವಾದ ಘಟನೆಯೂ ನಡೆಯಿತು. ಬೆಂಗಾವಲು ಪಡೆಗೆ ಪ್ರವೇಶ ನಿರಾಕರಿಸಿದ್ದಕ್ಕೆ ಭದ್ರತಾ ಪಡೆಗಳೊಂದಿಗೆ ಮಾತಿನ ಚಕಮಕಿ ನಡೆಯಿತು.

ಇದನ್ನೂ ಓದಿ…  ‘ನಾನು ಏಕದಿನ ಆಡಲ್ಲ ಅಂದವರು ಯಾರು?’ ಸಿಟ್ಟಿಗೆದ್ದ ಕೊಹ್ಲಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ
Show comments