Webdunia - Bharat's app for daily news and videos

Install App

ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಲಿ: ರಾಮಲಿಂಗಾ ರೆಡ್ಡಿ

Webdunia
ಭಾನುವಾರ, 7 ಜನವರಿ 2018 (12:37 IST)
ಬಿಜೆಪಿ ನಾಯಕರು ವಿಕೃತ ಮನೋಭಾವ ಬಿಡಬೇಕು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತ ಆಧಾರಗಳಿಲ್ಲದೇ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವುದಕ್ಕಾಗುವುದಿಲ್ಲ. ವರದಿ ತರಿಸಿಕೊಂಡ ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ದೀಪಕ್ ರಾವ್ ಹತ್ಯೆಯಾಗಲಿ, ಬಶೀರ್ ಹತ್ಯೆಯಾಗಲಿ ತುಂಬಾ ನೋವು ತಂದಿದೆ. ಇಂತಹ ಹತ್ಯೆಗಳಿಗೆ ಕಡಿವಾಣ ಹಾಕಬೇಕಾಗಿದೆ. ಒಂದು ವೇಳೆ ಘಟನೆಯಲ್ಲಿ ಯಾವುದೇ ಸಂಘಟನೆ ಭಾಗಿಯಾಗಿರುವುದು ಕಂಡು ಬಂದಲ್ಲಿ ಅದನ್ನು ನಿಷೇಧಿಸಲಾಗುವುದು ಎಂದರು.
 
ಯಾರನ್ನೇ ಆದ್ರೂ ಕೊಲ್ಲುವುದು ಹೇಯ ಕೃತ್ಯ. ಬಶೀರ್ ಕುಟುಂಬದವರಿಗೆ ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚೆ ನಡೆಸಲಾಗಿದ್ದು 10 ಲಕ್ಷ ರೂ.ಪರಿಹಾರ ನೀಡಲಾಗುವುದು. ರಾಜ್ಯದಲ್ಲಿ ದಕ್ಷಿಣ ಕನ್ನಡ ಹೊರತುಪಡಿಸಿದರೆ ಬೇರೆ ಕಡೆ ಇಂತಹ ಘಟನೆಗಳು ನಡೆದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments