Webdunia - Bharat's app for daily news and videos

Install App

ತೀರ್ಪಿನ ಬಳಿಕ ಬಿಜೆಪಿ ನಾಯಕರು ನಮ್ಮ ಪರವಾಗಿ ನಿಲ್ಲಬೇಕು, ನಿಲ್ಲಲೇಬೇಕು- ಎಂಟಿಬಿ ನಾಗರಾಜ್

Webdunia
ಬುಧವಾರ, 13 ನವೆಂಬರ್ 2019 (10:40 IST)
ಬೆಂಗಳೂರು : ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹರ ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನಲೆಯಲ್ಲಿ ಟೆನ್ಷನ್ ನಲ್ಲಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಬಿಜೆಪಿ ನಾಯಕರು ನಮ್ಮ ಪರ ನಿಲ್ಲಲೇಬೇಕು ಎಂದು ಹೇಳಿದ್ದಾರೆ.



ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸುಪ್ರೀಂಕೊರ್ಟ್ ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ನಂಬಿಕೆ ಇದೆ. ಇನ್ನು ತೀರ್ಪಿನ ಬಳಿಕ ಬಿಜೆಪಿ ನಾಯಕರು ನಮ್ಮ ಪರವಾಗಿ ನಿಲ್ಲಬೇಕು, ನಿಲ್ಲಲೇಬೇಕು ಎಂದು ಹೇಳಿದ್ದಾರೆ.


 

ಅಲ್ಲದೇ ಬಿಜೆಪಿ ಸಂಸದ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡ  ಬಗ್ಗೆ ಮಾತನಾಡಿದ ಎಂಟಿಬಿ, ತಾವು ರಾಜೀನಾಮೆ ನೀಡುವ ಮುನ್ನ ಹೊಸಕೋಟೆ ಕ್ಷೇತ್ರವನ್ನು ನನಗೆ ಬಿಟ್ಟುಕೊಡುವುದಾಗಿ ಅಪ್ಪ-ಮಗ ಹೇಳಿದ್ದಾರೆ. ಆದರೆ ಈಗ ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅವರಿಬ್ಬರು ನನ್ನ ಜೊತೆ ಚರ್ಚೆಗೆ ಬರಲಿ ಎಂದು ಸವಾಲು ಎಸೆದಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಯುವತಿಯ ಶವ ಸೂಟ್‌ಕೇಸ್‌ನಲ್ಲಿ ತುಂಬಿ ರೈಲಿನಿಂದ ಎಸೆದ ಪಾಪಿಗಳು: ರೈಲ್ವೆ ಸೇತುವೆ ಬಳಿ ಪತ್ತೆ

ಜೈಲಿನಲ್ಲಿರುವ ಮಾಜಿ ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂನಿಂದ ಕೊನೆಗೂ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments