Webdunia - Bharat's app for daily news and videos

Install App

ಕೋಡಿಹಳ್ಳಿ ವಿರುದ್ಧ ಬಿಜೆಪಿ ನಾಯಕರು ಕಿಡಿ

Webdunia
ಸೋಮವಾರ, 14 ಡಿಸೆಂಬರ್ 2020 (11:51 IST)
ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರಕ್ಕ ಸಂಬಂಧಿಸಿದಂತೆ ಕೋಡಿಹಳ್ಳಿ ವಿರುದ್ಧ ಸಚಿವ ಸೋಮಣ್ಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣ, ನೌಕರರ ಜತೆ ಕೋಡಿಹಳ್ಳಿ ಚೆಲ್ಲಾಟ ಆಡ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಗೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕೋಡಿ ‘ಹುಳಿ’ ಅನ್ನ ಬಳಸಿಕೊಂಡು ಕನಸು ಕಾಣ್ತಿದ್ದಾರೆ. ಕೆಲ ನಾಯಕರು ಅಧಿಕಾರಕ್ಕೆ ಬರುವ ಕನಸು ಕಾಣ್ತಿದ್ದಾರೆ. ಕೆಲವು ನಾಯಕರ ಕನಸು ಕನಸಾಗಿಯೇ ಉಳಿಯುತ್ತದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments