Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಧರಣಿ

Webdunia
ಶುಕ್ರವಾರ, 4 ಆಗಸ್ಟ್ 2023 (17:20 IST)
ಎಸ್ ಸಿ  ಪಿಟಿಎಸ್ ಪಿ ಹಣವನ್ನ ಸರ್ಕಾರ ದುರುಪಯೋಗ ಆರೋಪವನ್ನ ಖಂಡಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ  ಬಿಜೆಪಿ ನಾಯಕರಿಂದ ಪ್ರತಿಭಟನೆ ನಡರಸಲಾಗಿದೆ.ಪ್ರತಿಭಟನೆಯಲ್ಲಿ ಎಮ್‌ಎಲ್ ಸಿ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ,ಬಿಜೆಪಿ ಪ್ರಧಾನ ಕಾರ್ಯದರ್ಶಿ  ಸಿದ್ದರಾಜು,ಎಂ ಶಂಕರಪ್ಪ ಸೇರಿದಂತೆ ಕಾರ್ಯಕರ್ತರು ಭಾಗಿಯಾಗಿದ್ದಾರೆ.
 
ಅಗತ್ಯವಸ್ತುಗಳ  ಬೆಲೆ ಏರಿಕೆ ಸೇರಿದಂತೆ ದಲಿತರ ೧೧ ಸಾವಿರ ಕೋಟಿಯನ್ನ ಗ್ಯಾರಂಟಿ ಯೋಜನೆಗೆ ಸರ್ಕಾರ ಬಳಸಿದೆ.ಕಾಂಗ್ರೆಸ್ ಸರ್ಕಾರ ದಲಿತರ ವಿರೋಧಿ,ಸಿಎಂ ಸಿದ್ದರಾಮಯ್ಯ ದಲಿತರ ವಿರೋಧಿ ಎಂದು ದಿಕ್ಕಾರವನ್ನ  ಬಿಜೆಪಿ ನಾಯಕರು ಕೂಗುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments