Webdunia - Bharat's app for daily news and videos

Install App

ಬಿಎಸ್‌ವೈ ಕುರಿತು ಅಸಮಾಧಾನ ಹೊರ ಹಾಕಿದ ಬಿಜೆಪಿ ಸದಸ್ಯರು!

Webdunia
ಶುಕ್ರವಾರ, 13 ಜನವರಿ 2017 (12:03 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಜಗಳ ಕಾರಕ್ಕಕ್ಕೇರಿರುವ ಬೆನ್ನಲ್ಲೇ ಶಾಸಕರು ಬಿಎಸ್‌ವೈ ವಿರುದ್ಧ ತಿರುಗಿ ಬಿದಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿರುವ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಪಕ್ಷದ ಆಂತರಿತ ವಿದ್ಯಮಾನಗಳ ಕುರಿತು ಚರ್ಚಿಸಲು ಅವಕಾಶ ನೀಡವಂತೆ ಪತ್ರ ಬರೆದಿದ್ದಾರೆ.  
 
ಸುಮಾರ ನಾಲ್ಕು ಪುಟಗಳ ಪತ್ರದಲ್ಲಿ ಪದಾಧಿಕಾರಿಗಳ ನೇಮಕಾತಿ, ಪಕ್ಷ ಸಂಘಟನೆ, ಬರ ಅಧ್ಯಯನ ತಂಡದಿಂದ ಈಶ್ವರಪ್ಪ ಅವರನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ರಾಜ್ಯಾಧ್ಯಕ್ಷರಾದ ನೀವು ಪಕ್ಷದ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಸುತ್ತಿರೆಂದು ನಿರೀಕ್ಷೆ ಇತ್ತು. ಆದರೆ, ಪದಾಧಿಕಾರಿಗಳ ನೇಮಕ ಮಾಡುವ ವೇಳೆ ನೀವು ಸೌಜನ್ಯಕ್ಕೂ ಚರ್ಚಿಸದೆ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದೀರಿ ಎಂದು ಈ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸರ್ಕಾರಿ ನೌಕರರು, ಗುತ್ತಿಗೆದಾರರಿಗೆ ಗುಡ್ ನ್ಯೂಸ್: ಆರೋಗ್ಯ ಇಲಾಖೆಯಿಂದ ಭರ್ಜರಿ ಆಫರ್

ಪಾಕಿಸ್ತಾನವನ್ನು ನೈಸ್ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಗಿದೆ ಖತರ್ನಾಕ್ ಪ್ಲ್ಯಾನ್

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments