Webdunia - Bharat's app for daily news and videos

Install App

ಬಿಜೆಪಿ ಮೊದಲ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಅಸಮಾಧಾನವೂ ಶುರು

Webdunia
ಸೋಮವಾರ, 9 ಏಪ್ರಿಲ್ 2018 (11:11 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಾಧಾನವೂ ಹೊಗೆಯಾಡಿದೆ.

ಚಿಕ್ಕಪೇಟೆಯಲ್ಲಿ ಎನ್ ಆರ್ ರಮೇಶ್, ಶಿವಾಜಿನಗರದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡುಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಎನ್ ಆರ್ ರಮೇಶ್ ಬೆಂಬಲಿಗರು ಬೆಂಗಳೂರಿನ ಎನ್ ಆರ್ ಕಾಲೋನಿ, ಯಡಿಯೂರಿನಲ್ಲಿ ಬಂದ್ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಮಾಧಾನಗೊಂಡಿರುವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಇನ್ನು ಕೆಲವು ನಾಯಕರು ಮುಂದಿನ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಬಿಎಸ್ ವೈ ಜತೆ ಲಾಬಿ ನಡೆಸುತ್ತಿದ್ದಾರೆ. ಅಂತೂ ಅಭ್ಯರ್ಥಿಗಳ ಘೋಷಣೆಯಿಂದ ಬಿಜೆಪಿಯಲ್ಲಿ ಅಸಮಾಧಾನದ ಬೆಂಕಿ ಎದ್ದಿರುವುದು ನಿಜ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments