Select Your Language

Notifications

webdunia
webdunia
webdunia
webdunia

ರಾಜಕೀಯದಲ್ಲೂ ಮಾನವೀಯತೆ ಮೆರೆದ ಬಿಜೆಪಿ ನಾಯಕರು

ರಾಜಕೀಯದಲ್ಲೂ ಮಾನವೀಯತೆ ಮೆರೆದ ಬಿಜೆಪಿ ನಾಯಕರು
ಬೆಂಗಳೂರು , ಶುಕ್ರವಾರ, 13 ಡಿಸೆಂಬರ್ 2019 (06:46 IST)
ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.



ಸಿದ್ದರಾಮಯ್ಯ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಚೇತರಿಸಿಕೊಂಡ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ವಿಚಾರ ತಿಳಿದ ಬಿಜೆಪಿ ನಾಯಕರಾದ ಸಿಎಂ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ, ಗೃಹಸ ಚಿವ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ರಾಜಕೀಯ ವೈಷಮ್ಯದ ನಡುವೆಯೂ ದ್ವೇಷ ಮರೆತು ವಿರೋಧ ಪಕ್ಷದವರ ಆರೋಗ್ಯ ವಿಚಾರಿಸಿ ಮಾನವೀಯತೆ ತೋರಿದ ಬಿಜೆಪಿ ನಾಯಕರ ನಡೆಯನ್ನು ಕಂಡು ಜನರು ಸಾಮಾಜಿಕ ಜಾಲತಾಣಗಳ್ಲಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧ ಬೆಳೆಸಿದ ಮಹಿಳೆ 500ರೂ ಕೇಳಿದ್ದಕ್ಕೆ ಆಗಿದ್ದೇನು?