Webdunia - Bharat's app for daily news and videos

Install App

ರಾಜಕೀಯದಲ್ಲೂ ಮಾನವೀಯತೆ ಮೆರೆದ ಬಿಜೆಪಿ ನಾಯಕರು

Webdunia
ಶುಕ್ರವಾರ, 13 ಡಿಸೆಂಬರ್ 2019 (06:46 IST)
ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.



ಸಿದ್ದರಾಮಯ್ಯ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಚೇತರಿಸಿಕೊಂಡ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ವಿಚಾರ ತಿಳಿದ ಬಿಜೆಪಿ ನಾಯಕರಾದ ಸಿಎಂ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ, ಗೃಹಸ ಚಿವ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಗೆ ತೆರಳಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.


ರಾಜಕೀಯ ವೈಷಮ್ಯದ ನಡುವೆಯೂ ದ್ವೇಷ ಮರೆತು ವಿರೋಧ ಪಕ್ಷದವರ ಆರೋಗ್ಯ ವಿಚಾರಿಸಿ ಮಾನವೀಯತೆ ತೋರಿದ ಬಿಜೆಪಿ ನಾಯಕರ ನಡೆಯನ್ನು ಕಂಡು ಜನರು ಸಾಮಾಜಿಕ ಜಾಲತಾಣಗಳ್ಲಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments