Webdunia - Bharat's app for daily news and videos

Install App

ಸರ್ಕಾರಿ ಅಧಿಕಾರಿಗಳ ಮೇಲೆ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ದರ್ಪ

Webdunia
ಶನಿವಾರ, 12 ಜನವರಿ 2019 (12:14 IST)
ಬೆಂಗಳೂರು : ಈ ಹಿಂದೆ ಪಿಡಿಒ ಗೆ ಧಮ್ಕಿ ಹಾಕಿದ್ದ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ಮತ್ತೊಮ್ಮೆ ಸರ್ಕಾರಿ ಅಧಿಕಾರಿಗಳ ಮೇಲೆ ದರ್ಪ ತೋರಿಸಿದ್ದಾರೆ.

ತಾಲೂಕು ಕಚೇರಿಯಲ್ಲಿ ತಮ್ಮ ಕೆಲಸವಾಗುತ್ತಿಲ್ಲ ಎಂದು ಬೆಂಬಲಿಗರಿಂದ ಶಾಸಕರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಶಾಸಕ ಅರಗಜ್ಞಾನೇಂದ್ರ ಕಚೇರಿಗೆ ತೆರಳಿ ಪಿಡಿಒ, ತಹಶೀಲ್ದಾರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.


 

ನಂತರ ಈ ಬಗ್ಗೆ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಶಾಸಕ ಅರಗಜ್ಞಾನೇಂದ್ರ ಅವರು,’ತಾಳ್ಮೆ ಕಳೆದುಕೊಂಡು ಈ ರೀತಿ ಮಾತನಾಡಿದೆ. ನನ್ನ ಮಾತಿನಿಂದ ನೋವಾಗಿದ್ರೆ ನಾನು ಆಡಿದ ಮಾತನ್ನು ವಾಪಾಸ್ ತೆಗೆದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ವರ್ಷದಲ್ಲಿ ಒಟ್ಟು 140 ಬಲಿ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments