Webdunia - Bharat's app for daily news and videos

Install App

ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ಬಿಜೆಪಿ ಶಾಸಕ

Webdunia
ಬುಧವಾರ, 6 ಮಾರ್ಚ್ 2019 (05:51 IST)
ಮೈಸೂರು : ಮಾಜಿ ಸಚಿವ ವಿ.ಶ್ರೀನಿವಾಸ್‍ ಪ್ರಸಾದ್ ಅಳಿಯ ಬಿಜೆಪಿ ಶಾಸಕ ಹರ್ಷವರ್ಧನ್ ಅವರು ಅಂಬೇಡ್ಕರ್ ಪುತ್ಥಳಿಗೆ ಬೇಕಾಬಿಟ್ಟಿ ಪುಷ್ಪಾರ್ಚನೆ ಮಾಡಿ ಅವಮಾನ ಮಾಡಿದ್ದಕ್ಕೆ ದಲಿತ ಸಂಘಟನೆಗಳು ಶಾಸಕರ ವಿರುದ್ಧ ಗರಂ ಆಗಿದ್ದಾರೆ.


ಶನಿವಾರ ಮೊರಾರ್ಜಿ ದೇಸಾಯಿ ವಸತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ಹರ್ಷವರ್ಧನ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಆಗಮಿಸಿದ್ದರು. ಈ ವೇಳೆ ಪ್ರಿಯಾಂಕ್ ಖರ್ಗೆ ಜೊತೆ ಮಾತಿಗಿಳಿದಿದ್ದ ಹರ್ಷವರ್ಧನ್ ಅವರು, ಅಂಬೇಡ್ಕರ್ ಪುತ್ಥಳಿಯನ್ನೆ ನೋಡದೇ ಬೇಕಾಬಿಟ್ಟಿಯಾಗಿ ಪುಷ್ಪರ್ಚನೆ ಮಾಡಿದ್ದಾರೆ.


ಇದು ದಲಿತ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಮಾವ ಅಂಬೇಡ್ಕರ್ ಅನುಯಾಯಿ ಆದ್ರೆ ಅಳಿಯನಿಂದ ಅಂಬೇಡ್ಕರ್‍ ಗೆ ಅವಮಾನವಾಗಿದೆ ಎಂದು ಹರ್ಷವರ್ಧನ್ ವಿರುದ್ಧ ದಲಿತ ಸಂಘಟನೆಗಳು ಕಿಡಿಕಾರಿದ್ದಾರೆ. ಹಾಗೇ ಅದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments