Webdunia - Bharat's app for daily news and videos

Install App

ಬಿಜೆಪಿ ಶಾಸಕ ಪಿ. ರಾಜೀವ್ ಗೆ ಬಂಧನ ಭೀತಿ !

Webdunia
ಸೋಮವಾರ, 8 ಅಕ್ಟೋಬರ್ 2018 (17:02 IST)
ಕುಡಚಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಗೆ ಬಂಧನ ಭೀತಿ ಎದುರಾಗಿದೆ.

2016 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧ ಎದುರಾದ ಘಟನೆ ಇದಾಗಿದೆ. ಮಾಜಿ ಶಾಸಕ ಶಾಮ ಘಾಟಗೆ ಮನೆಗೆ ಹೋಗಿ ಧಮಕಿ ಹಾಕಿದ ಪ್ರಕರಣ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ವಾರಂಟ ಜಾರಿಯಾಗಿದೆ.  
ಶಾಸಕರ ಮೇಲೆ ಸಕ್ಕರೆ ಕಾರ್ಖಾನೆಗಳ ವಿರುದ್ಧ ಹಣ ಪಡೆದು ಪ್ರತಿಭಟನೆ ನಿಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಆರೋಪ ಮಾಡಿದ್ದಾರೆ.

ಶ್ಯಾಮ ಘಾಟಗೆ ಮನೆಗೆ ಹೋಗಿ ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆ ಮಾಡುವಂತೆ ಶಾಸಕ ಪಿ ರಾಜೀವ ಹೇಳಿದ್ದರು.
ಈ ಸಂದರ್ಭದಲ್ಲಿ ವಾಗ್ವಾದ ನಡೆದು ಶಾಸಕ ಪಿ. ರಾಜೀವ ಸೇರಿದಂತೆ ಅವರ ಬೆಂಬಲಿಗರ ಮೇಲೆ ಪ್ರಕರಣವನ್ನು  ಘಾಟಗೆ ಕುಟುಂಬದವರು ದಾಖಲಿಸಿದ್ದರು.

ಅವಾಚ್ಯ ಶಬ್ದಗಳಿಂದ ನಿಂದನೆ ಸೇರಿದಂತೆ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದ ಘಾಟಗೆ ಕುಟುಂಬದವರು.  
ಈ ಕುರಿತು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ವಾರಂಟ ಜಾರಿ ಮಾಡಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯದ ಆದೇಶದಿಂದಾಗಿ ಶಾಸಕನಿಗೆ ಬಂಧನ ಭೀತಿ ಶುರುವಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments