Webdunia - Bharat's app for daily news and videos

Install App

ಬಿಜೆಪಿ ಲಾಬಿ, ಅಧಿಕಾರ ನನಗೆ ಬೇಕಿಲ್ಲ ಎಂದ ಕೈ ಶಾಸಕ

Webdunia
ಗುರುವಾರ, 11 ಜುಲೈ 2019 (18:05 IST)
ಮೈತ್ರಿ ಸರಕಾರದ ಶಾಸಕರನ್ನು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ ಅಂತ ಕೈ ಪಡೆ ಹೇಳುತ್ತಿದೆ.

ನನ್ನನ್ನು ಬಿಜೆಪಿಯವರು ಸಂಪರ್ಕಿಸಿದ್ದರು. ಆದರೆ ನಾನು ಅವರ ಲಾಬಿಗೆ ಮಣಿದಿಲ್ಲ. ಹೀಗಂತ ಕಾಂಗ್ರೆಸ್ ಶಾಸಕರೊಬ್ಬರು ಹೇಳುವ ಮೂಲಕ ತೆರೆಮರೆಯಲ್ಲೇ ಬಿಜೆಪಿ ಆಪರೇಷನ್ ಕಮಲಕ್ಕೆ ಕೈಹಾಕಿದೆ ಎನ್ನೋದನ್ನ ಬಹಿರಂಗಪಡಿಸಿದ್ದಾರೆ.

ನಾನು ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ಕೊಡಲ್ಲ. ಹೀಗಂತ ದಾವಣಗೆರೆಯಲ್ಲಿ ಹರಿಹರ ಶಾಸಕ ಎಸ್. ರಾಮಪ್ಪ ಹೇಳಿಕೆ ನೀಡಿದ್ದಾರೆ.

ಹರಿಹರದ ಕಾಂಗ್ರೆಸ್ ಶಾಸಕ ರಾಮಪ್ಪ, ಯಾವುದೇ ಕಾರಣಕ್ಕೂ ಸರ್ಕಾರ ಬೀಳಲ್ಲ ಎಂದರು. ಆದ್ರೆ ಸಿಎಂ ಬದಲಾವಣೆಯಾಗತ್ತೆ ಎಂದು ಒತ್ತಿ ಹೇಳಿದ್ರು. ಇದೆಲ್ಲವನ್ನು ಬಿಜೆಪಿಯವರೆ ಮಾಡಿದ್ದಾರೆ. ಒಂದು ವರ್ಷದಿಂದ ಇದೇ ರೀತಿ ಮಾಡುತ್ತಿದ್ದಾರೆ.

ಇಂದು ನನಗೂ ಪೋನ್ ಮಾಡಿದ್ದರು. ನಾನು ಯಾವುದೇ ಹಣ, ಅಧಿಕಾರಕ್ಕೆ ಮನಸೋತಿಲ್ಲ ಎಂದ್ರು.ನನಗೆ ಕ್ಷೇತ್ರದ ಜನರು ಮುಖ್ಯ. ನಾನು ಅವರಿಗೆ ಗೌರವ ನೀಡುತ್ತೇನೆ ಅಂತ ದಾವಣಗೆರೆಯಲ್ಲಿ ಶಾಸಕ ರಾಮಪ್ಪ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಥೈರಾಯ್ಡ್ ಇದ್ದರೆ ಜೀವನ ಪರ್ಯಂತ ಮಾತ್ರೆ ತೆಗೆದುಕೊಳ್ಳಬೇಕೇ: ಡಾ ಪದ್ಮಿನಿ ಪ್ರಸಾದ್ ಏನು ಹೇಳಿದ್ದರು

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments