ಸಿಎಂ ಸಿದ್ದರಾಮಯ್ಯ ಮಣಿಸಲು ಬಿಜೆಪಿ ಬಳಿ ಇದೆಯಂತೆ ಈ ಅಸ್ತ್ರ!

Webdunia
ಸೋಮವಾರ, 26 ಮಾರ್ಚ್ 2018 (05:22 IST)
ಬೆಂಗಳೂರು: ಹೇಗಾದರೂ ಮಾಡಿ ಕಾಂಗ್ರೆಸ್ ನೇತಾರ ಸಿಎಂ ಸಿದ್ದರಾಮಯ್ಯಗೇ ಸೋಲುಣಿಸಲು ಶತಾಯ ಗತಾಯ  ಪ್ರಯತ್ನ ಪಡುತ್ತಿರುವ ಬಿಜೆಪಿ ಸಿಎಂ ಕ್ಷೇತ್ರಕ್ಕೆ ವಿಶೇಷ ಪಡೆಯನ್ನೇ ಕಳುಹಿಸಿತ್ತು.

ಇದೀಗ ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲಿಲ್ಲದ ಸರದಾರ. ಆದರೆ ಇದೀಗ ಅದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲುಣಿಸಲು ಬಿಜೆಪಿ ಕಾರ್ಯಕರ್ತರು ಯೋಜನೆ ಹೆಣೆದಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿಗೆ, ಇಲ್ಲಿನ ಕಾರ್ಯಕರ್ತರೇ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರನ್ನು ಕಣಕ್ಕಿಳಿಸುವ ಮಾಸ್ಟರ್ ಪ್ಲ್ಯಾನ್ ಹೇಳಿಕೊಟ್ಟಿದ್ದಾರೆ.

ಸ್ವತಃ ಬಿಎಸ್ ವೈ ನಿವಾಸಕ್ಕೆ ಬಂದು ವರುಣಾ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರರನ್ನೇ ಕಣಕ್ಕಿಳಿಸಿ, ಸಿದ್ದರಾಮಯ್ಯ ಎದುರು ಗೆಲ್ಲಿಸಿ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದ್ದಾರೆ. ಅತ್ತ ಬಿಎಸ್ ವೈ ಕೂಡಾ ಹೈಕಮಾಂಡ್ ಬಳಿ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ಸಮ್ಮತಿಸಿದರೆ ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಬಿಎಸ್ ವೈ ನಡುವೆ ಪ್ರತಿಷ್ಠೆಯ ಕಣವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಧಿಕಾರ ಹಂಚಿಕೆ ಬಗ್ಗೆ ಕೊನೆಗೂ ಮಹತ್ವದ ಅಪ್ ಡೇಟ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

20 ರೂ ಇದ್ದ ಟೊಮೆಟೊ ದರ ದಿಡೀರ್ ಏರಿಕೆ: ಎಷ್ಟಾಗಿದೆ ನೋಡಿ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಮುಂದಿನ ಸುದ್ದಿ
Show comments