Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಮಣಿಸಲು ಬಿಜೆಪಿ ಬಳಿ ಇದೆಯಂತೆ ಈ ಅಸ್ತ್ರ!

Webdunia
ಸೋಮವಾರ, 26 ಮಾರ್ಚ್ 2018 (05:22 IST)
ಬೆಂಗಳೂರು: ಹೇಗಾದರೂ ಮಾಡಿ ಕಾಂಗ್ರೆಸ್ ನೇತಾರ ಸಿಎಂ ಸಿದ್ದರಾಮಯ್ಯಗೇ ಸೋಲುಣಿಸಲು ಶತಾಯ ಗತಾಯ  ಪ್ರಯತ್ನ ಪಡುತ್ತಿರುವ ಬಿಜೆಪಿ ಸಿಎಂ ಕ್ಷೇತ್ರಕ್ಕೆ ವಿಶೇಷ ಪಡೆಯನ್ನೇ ಕಳುಹಿಸಿತ್ತು.

ಇದೀಗ ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲಿಲ್ಲದ ಸರದಾರ. ಆದರೆ ಇದೀಗ ಅದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲುಣಿಸಲು ಬಿಜೆಪಿ ಕಾರ್ಯಕರ್ತರು ಯೋಜನೆ ಹೆಣೆದಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿಗೆ, ಇಲ್ಲಿನ ಕಾರ್ಯಕರ್ತರೇ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರನ್ನು ಕಣಕ್ಕಿಳಿಸುವ ಮಾಸ್ಟರ್ ಪ್ಲ್ಯಾನ್ ಹೇಳಿಕೊಟ್ಟಿದ್ದಾರೆ.

ಸ್ವತಃ ಬಿಎಸ್ ವೈ ನಿವಾಸಕ್ಕೆ ಬಂದು ವರುಣಾ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರರನ್ನೇ ಕಣಕ್ಕಿಳಿಸಿ, ಸಿದ್ದರಾಮಯ್ಯ ಎದುರು ಗೆಲ್ಲಿಸಿ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದ್ದಾರೆ. ಅತ್ತ ಬಿಎಸ್ ವೈ ಕೂಡಾ ಹೈಕಮಾಂಡ್ ಬಳಿ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಹೈಕಮಾಂಡ್ ಸಮ್ಮತಿಸಿದರೆ ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಬಿಎಸ್ ವೈ ನಡುವೆ ಪ್ರತಿಷ್ಠೆಯ ಕಣವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments