Webdunia - Bharat's app for daily news and videos

Install App

ರಾತ್ರಿಯಿಡೀ ಸದನದಲ್ಲೇ ಬಿಜೆಪಿ ಸದಸ್ಯರು ಲಾಕ್

Sampriya
ಬುಧವಾರ, 24 ಜುಲೈ 2024 (17:25 IST)
ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು.

ಗದ್ದಲದ ಹಿನ್ನೆಲೆಯಲ್ಲಿ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು. ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇಂದಿನಿಂದ ರಾತ್ರಿಯಿಡೀ ಧರಣಿ ನಡೆಸಲಿರುವುದಾಗಿ ಘೋಷಣೆ ಮಾಡಿದರು.

ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಸಿಎಂ ಕುಟುಂಬಕ್ಕೆ ನೀಡಿದ ಸೈಟ್ ವಾಪಸ್ ಪಡೆಯಬೇಕು. ಸುಮಾರು ಐದು ಸಾವಿರ ನಿವೇಶನಗಳನ್ನು ಮನಬಂದಂತೆ ಹಂಚಲಾಗಿದೆ. ಅದು ಕೂಡಾ ವಾಪಸ್ ಬರಬೇಕು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments