Webdunia - Bharat's app for daily news and videos

Install App

ಬಿಜೆಪಿ ಸಚಿವರು, ಡಿಸಿಎಂ ರಾಜೀನಾಮೆ ; ಬಿ.ಎಸ್.ಯಡಿಯೂರಪ್ಪಗೆ ಶುರುವಾಯ್ತು ಚಿಂತೆ

Webdunia
ಸೋಮವಾರ, 27 ಜನವರಿ 2020 (21:21 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಮುಂದಾಗುತ್ತಿರುವಂತೆಯೇ ಸಚಿವರು ಹಾಗೂ ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಸಚಿವರ ಹಾಗೂ ಡಿಸಿಎಂಗಳ ರಾಜೀನಾಮೆ ಪರ್ವ ಶುರುವಾಗಿದೆ. ರಾಜ್ಯ ಸರಕಾರ ಸಂಪೂರ್ಣ ಅವಧಿ ಪೂರೈಸಬೇಕು. ಪಕ್ಷದ ಹೈಕಮಾಂಡ್ ಹಾಗೂ ಸಿಎಂ ಹೇಳಿದರೆ ನಾನು ಡಿಸಿಎಂ ಸ್ಥಾನ ತ್ಯಜಿಸುವೆ. ಹೀಗಂತ ಗೋವಿಂದ ಕಾರಜೋಳ ಹೇಳಿದ್ದಾರೆ.

ಪಕ್ಷದ ವರಿಷ್ಠರು ಹಾಗೂ ಮುಖಂಡರು ಹೇಳಿದಂತೆ ಪಾಲಿಸೋದಾಗಿ ತಿಳಿಸಿದ ಕಾರಜೋಳ, ಮಂತ್ರಿ ಮಂಡಲ ವಿಸ್ತರಣೆಗಾಗಿ ಹಿರಿಯ ಸಚಿವರು ತಮ್ಮ ಸ್ಥಾನಗಳನ್ನು ತೆರವು ಮಾಡಲಿದ್ದಾರೆ ಅನ್ನೋ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments