Webdunia - Bharat's app for daily news and videos

Install App

ಬಿಜೆಪಿ ಸಚಿವರು, ಡಿಸಿಎಂ ರಾಜೀನಾಮೆ ; ಬಿ.ಎಸ್.ಯಡಿಯೂರಪ್ಪಗೆ ಶುರುವಾಯ್ತು ಚಿಂತೆ

Webdunia
ಸೋಮವಾರ, 27 ಜನವರಿ 2020 (21:21 IST)
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಮುಂದಾಗುತ್ತಿರುವಂತೆಯೇ ಸಚಿವರು ಹಾಗೂ ಡಿಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ.

ಬಿಜೆಪಿಯಲ್ಲಿ ಸಚಿವರ ಹಾಗೂ ಡಿಸಿಎಂಗಳ ರಾಜೀನಾಮೆ ಪರ್ವ ಶುರುವಾಗಿದೆ. ರಾಜ್ಯ ಸರಕಾರ ಸಂಪೂರ್ಣ ಅವಧಿ ಪೂರೈಸಬೇಕು. ಪಕ್ಷದ ಹೈಕಮಾಂಡ್ ಹಾಗೂ ಸಿಎಂ ಹೇಳಿದರೆ ನಾನು ಡಿಸಿಎಂ ಸ್ಥಾನ ತ್ಯಜಿಸುವೆ. ಹೀಗಂತ ಗೋವಿಂದ ಕಾರಜೋಳ ಹೇಳಿದ್ದಾರೆ.

ಪಕ್ಷದ ವರಿಷ್ಠರು ಹಾಗೂ ಮುಖಂಡರು ಹೇಳಿದಂತೆ ಪಾಲಿಸೋದಾಗಿ ತಿಳಿಸಿದ ಕಾರಜೋಳ, ಮಂತ್ರಿ ಮಂಡಲ ವಿಸ್ತರಣೆಗಾಗಿ ಹಿರಿಯ ಸಚಿವರು ತಮ್ಮ ಸ್ಥಾನಗಳನ್ನು ತೆರವು ಮಾಡಲಿದ್ದಾರೆ ಅನ್ನೋ ಸೂಚನೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments