Webdunia - Bharat's app for daily news and videos

Install App

ಸಿದ್ದರಾಮಯ್ಯ ಹೆಚ್.ಡಿ.ಕುಮಾರಸ್ವಾಮಿ ನನಗೆ ಲೆಕ್ಕಕ್ಕೆ ಇಲ್ಲ ಎಂದ ಬಿಜೆಪಿ ಸಚಿವ

Webdunia
ಶುಕ್ರವಾರ, 19 ಫೆಬ್ರವರಿ 2021 (13:41 IST)
ರಾಯಚೂರು : ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರ ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಹೆಚ್.ಡಿ.ಕುಮಾರಸ್ವಾಮಿ ನನಗೆ ಲೆಕ್ಕಕ್ಕೆ ಇಲ್ಲ. ಮಂದಿರ ದೇಣಿಗೆ ಬಗ್ಗೆ ಲೆಕ್ಕ ಕೇಳಲು ಇವರ್ಯಾರು? ಕೂಲಿ ಮಾಡುವ ಜನ 10ರೂ. ನೀಡಿದ್ದಾರೆ. ಮಂದಿರಕ್ಕೆ ದೇಣಿಗೆ ಕೊಟ್ಟವರು ಲೆಕ್ಕ ಕೇಳಲಿ. ಆದ್ರೆ ದೇಣಿಗೆ ಬಗ್ಗೆ ಲೆಕ್ಕ ಕೇಳಲು ಇವರ್ಯಾರು ? ಮಂದಿರ ನಿರ್ಮಾಣ ಸ್ಥಳ ವಿವಾದಿತ ಅಂತಾರೆ. ರಾಮನ ಬಗ್ಗೆ ಮಾತಾಡುವ ಯೋಗ್ಯತೆ ಇದೆಯಾ? ರಾಮನ ಬಗ್ಗೆ ಹಗುರವಾಗಿ ಮಾತಾಡೋದು ಬಿಡಲಿ ಎಂದು ಸಿದ್ದರಾಮಯ್ಯ ಹಾಗೂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments