Webdunia - Bharat's app for daily news and videos

Install App

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ವಜಾಗೊಳಿಸಿದನ್ನ ಸ್ವಾಗತ ಮಾಡಿದ ಬಿಜೆಪಿ ಸಚಿವರು

Webdunia
ಶುಕ್ರವಾರ, 24 ಮಾರ್ಚ್ 2023 (19:40 IST)
ರಾಹುಲ್ ಗಾಂಧಿಯ ಅವರನ್ನ ಸಂಸದ ಸ್ಥಾನದಿಂದ ವಜಾಮಾಡಿರುವ ವಿಚಾರವಾಗಿ ಬಿಜೆಪಿ ಸಚಿವರು ಕೊರ್ಟ್ ನಿರ್ಧಾರವನ್ನ ಸ್ವಾಗತ ಮಾಡಿದ್ದಾರೆ.ಈ ಬಗ್ಗೆ ಮಾತನಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇವತ್ತು ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನ ಸ್ಪೀಕರ್ ಅನರ್ಹಗೊಳಿಸಿದ್ದಾರೆ.ಈ ನೆಲದ ಕಾನೂನು ಎಲ್ಲರಿಗೂ ಒಂದೇ.ಈ ದೇಶದ ಸಮಾನ್ಯನಿಗೂ , ಅರಘ ಜ್ಞಾನೇಂದ್ರಗೂ ಒಂದೇ ರಾಹುಲ್ ಗಾಂಧಿಗೂ ಒಂದೇ ಕಾನೂನು.ಹಾಗಾಗಿ ಆ ಕಾನುನು ಕಾಯ್ದೆ ಪ್ರಕಾರ ಕ್ರಮ ಅಗಿದೆ.ಅದರಲ್ಲೇನು ಆಶ್ಚರ್ಯವಿಲ್ಲಾ,ಎಂದು ಹೇಳಿದರು‌.ಇನ್ನೂ ಸಚಿವ ಆರ್ ಅಶೋಕ್,ಬೈರತಿ ಬಸವರಾಜ್ ಮಾತನಾಡಿರಾಹುಲ್ ಗಾಂಧಿಯನ್ನ ಸ್ಪೀಕರ್ ಅನರ್ಹಗೊಳಿಸಿದ್ದನ್ನ ನಾನು ಸ್ವಾಗತ ಮಾಡ್ತೀನಿ.ಈ ರೀತಿ ರಾಜಕಾರಣಿಯೊಬ್ಬರು ಮಾತನಾಡೋದು ಸಮಾಜಕ್ಕೆ ಒಳ್ಳೆಯದ್ ಅಲ್ಲ.ನಾಲಿಗೆ ಹರಿಬಿಟ್ಟು ಮಾತನಾಡೋರಿಕೆ ಕೋರ್ಟ್ ಎಚ್ಚರಿಕೆ ಗಂಟೆ ಕೊಟ್ಟಿದೆ  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments