Webdunia - Bharat's app for daily news and videos

Install App

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ವಜಾಗೊಳಿಸಿದನ್ನ ಸ್ವಾಗತ ಮಾಡಿದ ಬಿಜೆಪಿ ಸಚಿವರು

Webdunia
ಶುಕ್ರವಾರ, 24 ಮಾರ್ಚ್ 2023 (19:40 IST)
ರಾಹುಲ್ ಗಾಂಧಿಯ ಅವರನ್ನ ಸಂಸದ ಸ್ಥಾನದಿಂದ ವಜಾಮಾಡಿರುವ ವಿಚಾರವಾಗಿ ಬಿಜೆಪಿ ಸಚಿವರು ಕೊರ್ಟ್ ನಿರ್ಧಾರವನ್ನ ಸ್ವಾಗತ ಮಾಡಿದ್ದಾರೆ.ಈ ಬಗ್ಗೆ ಮಾತನಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಇವತ್ತು ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನ ಸ್ಪೀಕರ್ ಅನರ್ಹಗೊಳಿಸಿದ್ದಾರೆ.ಈ ನೆಲದ ಕಾನೂನು ಎಲ್ಲರಿಗೂ ಒಂದೇ.ಈ ದೇಶದ ಸಮಾನ್ಯನಿಗೂ , ಅರಘ ಜ್ಞಾನೇಂದ್ರಗೂ ಒಂದೇ ರಾಹುಲ್ ಗಾಂಧಿಗೂ ಒಂದೇ ಕಾನೂನು.ಹಾಗಾಗಿ ಆ ಕಾನುನು ಕಾಯ್ದೆ ಪ್ರಕಾರ ಕ್ರಮ ಅಗಿದೆ.ಅದರಲ್ಲೇನು ಆಶ್ಚರ್ಯವಿಲ್ಲಾ,ಎಂದು ಹೇಳಿದರು‌.ಇನ್ನೂ ಸಚಿವ ಆರ್ ಅಶೋಕ್,ಬೈರತಿ ಬಸವರಾಜ್ ಮಾತನಾಡಿರಾಹುಲ್ ಗಾಂಧಿಯನ್ನ ಸ್ಪೀಕರ್ ಅನರ್ಹಗೊಳಿಸಿದ್ದನ್ನ ನಾನು ಸ್ವಾಗತ ಮಾಡ್ತೀನಿ.ಈ ರೀತಿ ರಾಜಕಾರಣಿಯೊಬ್ಬರು ಮಾತನಾಡೋದು ಸಮಾಜಕ್ಕೆ ಒಳ್ಳೆಯದ್ ಅಲ್ಲ.ನಾಲಿಗೆ ಹರಿಬಿಟ್ಟು ಮಾತನಾಡೋರಿಕೆ ಕೋರ್ಟ್ ಎಚ್ಚರಿಕೆ ಗಂಟೆ ಕೊಟ್ಟಿದೆ  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments