Webdunia - Bharat's app for daily news and videos

Install App

‘ಅಶ್ವತ್ಥ್​ ವಿರುದ್ಧ ಬಿಜೆಪಿ ಮಂತ್ರಿಗಳಿಂದಲೇ ಷಡ್ಯಂತ್ರ’

Webdunia
ಬುಧವಾರ, 4 ಮೇ 2022 (19:52 IST)
ಅಕ್ರಮ ನೇಮಕಾತಿ ವಿಚಾರದಲ್ಲಿ ಸಚಿವ ಅಶ್ವತ್ಥನಾರಾಯಣ ಅವರ ಹೆಸರನ್ನು ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ತೇಲಿಬಿಟ್ಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ‌. ಕುಮಾರಸ್ವಾಮಿ ಆರೋಪಿಸಿದರು. ಅಮಿತ್ ಶಾ ಭೇಟಿ ವೇಳೆ ಅಶ್ವತ್ಥನಾರಾಯಣ ಅವರ ಹೆಸರನ್ನು ಬೇಕಂತಲೇ ಎಳೆ ತಂದು, ಅವರ ತಲೆದಂಡಕ್ಕೆ ಒತ್ತಡ ಹೇರುವುದು ಬಿಜೆಪಿಯ ಕೆಲ‌ ನಾಯಕರ ಉದ್ದೇಶವಾಗಿತ್ತು. ಹೀಗಾಗಿ ಮಾಧ್ಯಮಗಳಿಗೆ ಅವರೇ ಮಾಹಿತಿ ನೀಡಿದ್ದಾರೆ ಎಂದು ದೂರಿದರು.ಬಿಜೆಪಿ ವಿಚಾರದಲ್ಲಿ ನಾವೇನು ಮಾಡಬೇಕಿಲ್ಲ. ಅವರ ಮನೆಗೆ ಅವರೇ ಬೆಂಕಿ ಇಟ್ಟುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ನವರು ದಾಖಲೆ ಮುಂದಿಡದೇ ಸುಮ್ಮನೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments