Webdunia - Bharat's app for daily news and videos

Install App

ಸಿಬಿಐ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ ಬಿಜೆಪಿ ಶಾಸಕ ಅಭಯ್ ಪಾಟೀಲ್

Webdunia
ಸೋಮವಾರ, 10 ಜುಲೈ 2023 (18:12 IST)
ಜೈನ ಮುನಿ ಹತ್ಯೆ ವಿಚಾರವಾಗಿ ನನ್ನ ನೇತೃತ್ವದಲ್ಲಿ ಕಮಿಟಿ ಆಗಿಲ್ಲ.ಆದ್ರೆ ಜೈನ ಮುನಿಗಳ ಹತ್ಯೆ ಬಗ್ಗೆ ವರದಿ ಪಡೆದಿದ್ದೇನೆ.ಅವರ ಪೂರ್ವಾಶ್ರಮದ 40 ಎಕರೆ ಜಮೀನಿದೆ‌ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.
 
ಎಲ್ಲಾ ತ್ಯಾಗ ಮಾಡಿದವರು ಬಡ್ಡಿಗೆ ದುಡ್ಡು ಬಿಟ್ಟಿದ್ದಾರೆ ಅನ್ನೋದು ಹಾಸ್ಯಾಸ್ಪದ.ನಾನು ಸ್ವತಃ ಚಿಕ್ಕೋಡಿಗೆ ಹೋಗಿದ್ದೆ.ಅಲ್ಲಿನ ಜನರಿಗೆ ಹೀಗೆ ಸ್ಟೇಟ್ಮೆಂಟ್ ಕೊಡಬೇಕು ಅಂತ ಒತ್ತಡ ಹಾಕಿದ್ದಾರೆ.ಇದೆಲ್ಲ ನೋಡಿದ್ರೆ ಪೊಲೀಸರು ಯಾರದ್ದೋ ಒತ್ತಡಕ್ಕೆ ಬಲಿಯಾಗಿದ್ದಾರೆ.ಹಾಗಾಗಿ ಸಿಬಿಐ ತನಿಖೆ ಮಾಡಬೇಕು.ಸರ್ಕಾರ ಇಬ್ಬರು ಆರೋಪಿಗಳ ಹೆಸರನ್ನ ಹೇಳಲಿಲ್ಲ‌.ನಾರಾಯಣಪಾಳಿ ಒಬ್ಬರ ಹೆಸರನ್ನ ಮಾತ್ರ ಹೇಳಿದ್ದಾರೆ.ಸ್ವಾಮೀಜಿ ಹಣಕಾಸು ವ್ಯವಹಾರ ಮಾಡಿದ್ದಾರೆ ಅಂತ ಹೇಳಿದ್ದಾರೆ.ಇದು ಸತ್ಯಕ್ಕೆ ದೂರವಾದ್ದದ್ದು ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments